- Sunday
- September 6th, 2026
ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ, ಇವರು ನಡೆಸಿದ ಆಯುರ್ವೇದ ಪದವಿ ಪರೀಕ್ಷೆಯಲ್ಲಿ ಸುಳ್ಯದ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಡಾ. ಮೇಘನ ಸಿ., ವಿಶ್ವವಿದ್ಯಾಲಯದ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾಳೆ.ವಿದ್ಯಾರ್ಥಿನಿಯನ್ನು, ಎ.ಒ.ಎಲ್.ಇ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಅರ್ಕಿಟೆಕ್ಟ್. ಅಕ್ಷಯ್ ಕೆ.ಸಿ., ಕಾರ್ಯದರ್ಶಿಗಳಾದ...
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮುರುಳ್ಯ – ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಲೆಕ್ಕಾಡಿ ಕಟ್ಟಡದಲ್ಲಿ...
