Ad Widget

ಗುತ್ತಿಗಾರು : ಶತಾಯು ಆಯುರ್ವೇದ ಕ್ಲಿನಿಕ್ ಶುಭಾರಂಭ ; ವೃತ್ತಿಯಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು- ಡಾ| ಕೆ.ವಿ.ಚಿದಾನಂದ

ಗುತ್ತಿಗಾರಿನ ಮುತ್ತಪ್ಪ ನಗರದ ಬಿಂದುಶ್ರೀ ಸಂಕೀರ್ಣದಲ್ಲಿ ಮೇ.6 ರಂದು ಡಾ.ನಿಶಾಂತ್ ಆರ್ನೋಜಿ ಮಾಲಿಕತ್ವದ ಶತಾಯು ಆಯುರ್ವೇದ ಕ್ಲಿನಿಕ್ ಶುಭಾರಂಭಗೊಂಡಿತು. ಎ.ಓ.ಎಲ್.ಇ.ಸುಳ್ಯ ಇದರ ಅಧ್ಯಕ್ಷ ಡಾ ಕೆ.ವಿ.ಚಿದಾನಂದ ರವರು ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ ವೃತ್ತಿಯಲ್ಲಿ ಪ್ರಾಮಾಣಿಕತೆ ಜತೆಗೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಕೃಷಿಕ, ಸುಳ್ಯ ಕ.ಸಾ.ಪ.ಮಾಜಿ ಅಧ್ಯಕ್ಷ ಎ.ಕೆ.ಹಿಮಕರ ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ.ಆಯುರ್ವೇದ ಆಸ್ಪತ್ರೆ ಸುಳ್ಯ...
error: Content is protected !!