Ad Widget

ಕಿರಣ ಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ ಸಾಹಿತ್ಯ ಕೃತಿಗಳ ಕೊಡುಗೆ

ಸ.ಕಿ.ಪ್ರಾ ಶಾಲೆ ವಾಲ್ತಾಜೆಯಲ್ಲಿ ಜಲಶ್ರೀ ಪ್ರತಿಷ್ಠಾನ ಕಡ್ಲಾರು ಇವರು ನಿರ್ವಹಿಸುತ್ತಿರುವ ಮಕ್ಕಳ ಬೇಸಿಗೆ ಶಿಬಿರ 2022 ರ ಶಿಬಿರಾರ್ಥಿಗಳಿಗೆ ಗುತ್ತಿಗಾರು ಕಿರಣ ರಂಗ ಅಧ್ಯಯನ ಸಂಸ್ಥೆಯ ವತಿಯಿಂದ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು.ಕಿರಣ ಸಂಸ್ಥೆ ಅಧ್ಯಕ್ಷ ಸಾಹಿತಿ ಯೋಗೀಶ್ ಹೊಸೋಳಿಕೆ, ಜಲಶ್ರೀ ಪ್ರತಿಷ್ಠಾನದ ಅಧ್ಯಕ್ಷ ನಿರಂಜನ ಕಡ್ಲಾರು, ಕಿರಣ ಸಂಸ್ಥೆಯ ಜಯಶ್ರೀ ಯೋಗೀಶ್ ಹೊಸೋಳಿಕೆ, ವಿದ್ವತ್ ವೈ...

ಬೆಳ್ಳಾರೆ : ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ ವಾರ್ಷಿಕೋತ್ಸವ

ಬೆಳ್ಳಾರೆಯ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ3ನೇ ವರ್ಷದ ವಾರ್ಷಿಕೋತ್ಸವಮೇ. 7ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಉದಯ ಕೆ.ಯವರು ದೀಪ ಪ್ರಜ್ವಲನೆಗೊಳಿಸಿದರು. ನಂತರ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಟುಕುಕ್ಕೆ ಭಜನಾ...
Ad Widget

ಗಾಂಧಿನಗರ : ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ

ವಿವಾಹಿತ ಯುವತುಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿರುವ ಬಾಡಿಗೆ ಮನೆಯಲ್ಲಿ ವರದಿಯಾಗಿದೆ. ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಪುತ್ರಿ ಆಯೀಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವತಿ.ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ...

ರಂಗ ನಿರ್ದೇಶಕ ಜೀವನ್ ರಾಂ ಅವರಿಗೆ ಆರ್ಯಭಟ ಪ್ರಶಸ್ತಿ – ಮೇ.25 ರಂದು ಬೆಂಗಳೂರಿನಲ್ಲಿ ಪ್ರದಾನ

ಕರ್ನಾಟಕದ ಪ್ರಸಿದ್ಧ ರಂಗಭೂಮಿ ಕಲಾವಿದ, ಕರ್ನಾಟಕ ಯಕ್ಷ ರಂಗಾಯಣ ನಿರ್ದೇಶಕ ಜೀವನ್ ರಾಂ ಸುಳ್ಯ ಇವರಿಗೆ 2021-22ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ಲಭಿಸಿದೆ. ಜೀವನ ರಾಂ ಅವರು ರಂಗಭೂಮಿಯ ವಿವಿಧ ಪ್ರಕಾರಗಳಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಕಲಾ ವೇದಿಕೆಯು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ....

ಕೊಲ್ಲಮೊಗ್ರು : ದೋಲನ ಕುಟುಂಬದ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಚಾಳೆಪ್ಪಾಡಿ ದೋಲನ ಕುಟುಂಬದ ತರವಾಡು ಮನೆಯಲ್ಲಿ ಮೇ.04 ಮತ್ತು ಮೇ.05 ರಂದು ಶ್ರೀ ಧರ್ಮದೈವ ಮತ್ತು ಉಪ ದೈವಗಳ ಪ್ರತಿಷ್ಠಾ ದಿನದ ಪ್ರಯುಕ್ತ ಶ್ರೀ ದೈವಗಳ ನೇಮೋತ್ಸವ ಹಾಗೂ ತಂಬಿಲ ಸೇವೆ ನಡೆಯಿತು. ಮೇ.04 ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ ಮತ್ತು ವಾರ್ಷಿಕ ತಂಬಿಲ, ಶ್ರೀ ವೆಂಕಟರಮಣ ದೇವರ ಹರಿಸೇವೆ ನಡೆಯಿತು....
error: Content is protected !!