Ad Widget

ಹರಿಹರ ಪಲ್ಲತ್ತಡ್ಕ :- ರಕ್ತದಾನ ಶಿಬಿರ

ವಿವೇಕ ಜಾಗೃತ ಬಳಗ, ಹರಿಹರ ಪಲ್ಲತ್ತಡ್ಕ-ಸುಬ್ರಮಣ್ಯ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಕಾರದೊಂದಿಗೆ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೇ.08 ರಂದು ರಕ್ತದಾನ ಶಿಬಿರ ನಡೆಯಿತು.
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಅವರು ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದರು.
ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಅವರು ಶಿಬಿರದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಾ.ಚಂದ್ರಶೇಖರ ಕಿರಿಭಾಗ, ಕಿಶೋರ್ ಕುಮಾರ್ ಕೂಜುಗೋಡು, ಮಿಥುನ್ ಹೊಪ್ಪಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!