Ad Widget

ಮರ್ಕಂಜ: ವಿಶೇಷ ಚೇತನ ಬಾಲಕನಿಗೆ ಸೋಲಾರ್ ಲ್ಯಾಂಪ್ ಹಸ್ತಾಂತರ

ಮರ್ಕಂಜ ಗ್ರಾಮದ ವಿಶೇಷ ಚೇತನ ಬಾಲಕನಿಗೆ ಸೆಲ್ಕೋ ಸೋಲರ್ ವತಿಯಿಂದ 10 ಸಾವಿರ ಮೌಲ್ಯದ 2 ದೀಪದ ಸೋಲರ್ ಲ್ಯಾಂಪ್ ಹಸ್ತಾಂತರಿಸಲಾಯಿತು. ಅದರಲ್ಲಿ 5 ಸಾವಿರ ಸೆಲ್ಕೋ ಸೋಲರ್ ಸಂಸ್ಥೆಯ ವತಿಯಿಂದ ಉಚಿತವಾಗಿದ್ದು ಉಳಿದ 5 ಸಾವಿರ ಊರಿನ ಸಹೃದಯಿ ಬಂದುಗಳು ನೀಡಿ ಸಹಕರಿಸುವಂತೆ ಮಿತ್ತಡ್ಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಸಂದ್ಯಾದೋಳ ಇವರಲ್ಲಿ ತಿಳಿಸಿದಾಗ ಇವರು...

ಕೊಲ್ಲಮೊಗ್ರು :- ಬೃಹತ್ ನದಿ ಸ್ವಚ್ಛತಾ ಅಭಿಯಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮೇ.08 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ನದಿ ಸ್ವಚ್ಚತಾ ಅಭಿಯಾನ ನಡೆಯಿತು.ಬೆಳಿಗ್ಗೆ 9:00 ಗಂಟೆಗೆ ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ...
Ad Widget

ಶ್ರೀ ಕೇಶವಕೃಪಾದಲ್ಲಿ ಸಂಸ್ಕಾರ ವಾಹಿನಿ ಶಿಬಿರ ಸಮಾರೋಪ

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಸಂಸ್ಕಾರ ವಾಹಿನಿ ಶಿಬಿರದಸಮಾಪನಾ ಸಮಾರಂಭವು ದಿನಾಂಕ ೦೯-೦೫-೨೦೨೨ ರಂದು ಸುಳ್ಯದ ಹಳೆಗೇಟಿನ ವಿದ್ಯಾನಗರದ ಶ್ರೀ ಕೇಶವಕೃಪಾ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಸಭಾಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ಭಟ್ಶಿವನಿವಾಸ ವಹಿಸಿದ್ದರು. ಸಪಾಮನಾ ಮುಖ್ಯ ಭಾಷಣವನ್ನು ವೇ| ಮೂ| ಅಭಿರಾಮ ಭಟ್ ಸರಳಿಕುಂಜ ಮಾತನಾಡುತ್ತಾ ಹಣ ಸಂಪಾದನೆಯೊಂದೇ ಜೀವನದ...
error: Content is protected !!