- Wednesday
- April 2nd, 2025

2022-23 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಅಡಿಕೆ ಹಳದಿ ಎಲೆ ರೋಗದ ನಿಯಂತ್ರಣಕ್ಕೆ ಸಂಶೋಧನೆ ಹಾಗೂ ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹಧನ ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಮಾಹಿತಿ ಕಾರ್ಯಗಾರ ನಡೆಯಲಿದ್ದು, ಈ ಮಾಹಿತಿ ಕಾರ್ಯಾಗಾರದಲ್ಲಿ ಇತರ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಲಾಗುವುದು. ಅಡಿಕೆ ಬೆಳೆಗಾರರು ಇತರೆ ಬೆಳೆಗಳಾದ...

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಳ್ಪ ಗ್ರಾಮದ ಕುಂಜತ್ತಾಡಿ ನಿವಾಸಿಗಳಿಗೆ ರೂ 8000.00 ದಂಡ ವಿಧಿಸಿದ ಘಟನೆ ಮೇ.13 ರಂದು ನಡೆದಿದೆ. ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಮೇ.13 ರಂದು...