Ad Widget

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ: ಎಸೆಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದ ಪ್ರದೀಪ್ ಟಿ ರಾಜ್ಯಕ್ಕೆ ದ್ವಿತೀಯ ಸ್ಥಾನಿ

ಪ್ರದೀಪ್ ಟಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಿಂದ 86 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15 ಡಿಸ್ಟಿಂಕ್ಷನ್,38 ಪ್ರಥಮ ದರ್ಜೆ, 11 ದ್ವಿತೀಯ ದರ್ಜೆಯೊಂದಿಗೆ 71 ಮಂದಿ ಉತ್ತೀರ್ಣರಾಗಿ ಶೇಕಡಾ 82.6 ಫಲಿತಾಂಶ ದಾಖಲಾಗಿದೆ. ಪ್ರದೀಪ್ ಟಿ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಇವರು ಬಾಳಿಲ ತೋಟ ಮನೆ...

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸಾತ್ವಿಕ್.ಹೆಚ್.ಎಸ್ ಗೆ ಗಣಿತ ಸಂಶೋಧಕನಾಗುವ ಆಸೆ

ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಹೊರಬಿದ್ದಿದ್ದು ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆ.ಪಿ.ಎಸ್) ಬೆಳ್ಳಾರೆಯ ವಿದ್ಯಾರ್ಥಿಯಾದ ಸಾತ್ವಿಕ್.ಹೆಚ್.ಎಸ್ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದ್ದಾರೆ. ಅಮರಸುದ್ದಿಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ಸಾತ್ವಿಕ್.ಹೆಚ್.ಎಸ್ ಭವಿಷ್ಯದಲ್ಲಿ ಗಣಿತ ಸಂಶೋಧಕನಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕಳಂಜ ಗ್ರಾಮದ ಕಜೆಮೂಲೆ ಡಾ.ಶಶಿಧರ್.ಹೆಚ್.ಎಸ್ ಹಾಗೂ ಡಾ.ಅನುಪಮಾ ಶಶಿಧರ್ ದಂಪತಿಗಳ ಸುಪುತ್ರರಾಗಿರುವ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಶೇಣಿ, ಚೊಕ್ಕಾಡಿ ಭಗವಾನ್...
Ad Widget

ಎಲಿಮಲೆ ಜ್ಞಾನದೀಪ ಶೇ.96 ಫಲಿತಾಂಶ – 623 ಅಂಕ ಪಡೆದ ಭವಿತ್ ಬಾಳುಗೋಡು

ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ದಾಖಲಿಸಿದೆ. ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 24 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು 9 ವಿದ್ಯಾರ್ಥಿ ಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಭವಿತ್ ಜಿ. ಬಾಳುಗೋಡು 625ರಲ್ಲಿ 623 ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನ ಸಾತ್ವಿಕ್ ಹೆಚ್.ಎಸ್. ರಾಜ್ಯಕ್ಕೆ ಪ್ರಥಮ- ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕ

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಈ ಬಾರಿಯ ಎಸ್ .ಎಸ್.ಎಲ್.ಸಿ. ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.

ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ : 85.63% ವಿದ್ಯಾರ್ಥಿಗಳು ಉತ್ತೀರ್ಣ – ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು...

ಕುಮ್ ಕುಮ್ ಪ್ಯಾಶನ್ ನಲ್ಲಿ ರಿಯಾಯಿತಿ ದರದಲ್ಲಿ ರೈನ್ ಕೋಟ್ ಮಾರಾಟ

ವಸ್ತ್ರ ವ್ಯಾಪಾರದಲ್ಲಿ ಹೆಸರುಗಳಿಸಿರುವ ಸುಳ್ಯದ ಕುಮ್ ಕುಮ್ ಪ್ಯಾಶನ್ ನಲ್ಲಿ Zeel ಕಂಪೆನಿಯ ರೈನ್ ಕೋಟ್ ಗಳ ಅಮೋಘ ಸಂಗ್ರಹದೊಂದಿಗೆ ವಿಶೇಷ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ. ಮಳೆಗಾಲ ಆರಂಭದೊಂದಿಗೆ ಶಾಲಾ ಕಾಲೇಜುಗಳು ಪ್ರಾರಂಭಗೊಂಡಿದ್ದು, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ Zeel ಕಂಪನಿಯ ರೈನ್ ಕೋಟ್ ಗಳ ಅಪೂರ್ವ ಸಂಗ್ರಹ ಮಾಡಲಾಗಿದ್ದು ವಿಶೇಷ ರಿಯಾಯಿತಿಯನ್ನೂ ನೀಡಲಾಗುತ್ತದೆ...

ದಯವಿಟ್ಟು ನಮ್ಮ ರಸ್ತೆ ಸರಿ ಮಾಡಿ ಕೊಡಿ : ಸುಳ್ಯ – ಕೊಡಿಯಾಲಬೈಲ್ ರಸ್ತೆಯ ಬಗ್ಗೆ ಅಳಲು ತೋಡಿಕೊಂಡ ಜನತೆ

ಸುಳ್ಯ - ಕೊಡಿಯಾಲಬೈಲ್ ರಸ್ತೆಯು ಕಂಬಳದ ಗದ್ದೆಯಂತಾಗಿದ್ದು, ಸಂಚಾರ ದುಸ್ತರವಾಗಿದೆ. ಸೇತುವೆಯ ಮೇಲೆ ಮಳೆನೀರು ನಿಂತು ಹೊಳೆಯಂತಾಗಿದೆ. ಕೆಲ ವರ್ಷಗಳಿಂದ ಈ ರಸ್ತೆ ಸಂಪೂರ್ಣ ದುರಸ್ತಿ ಕಾಣದೇ ಕಂಬಳದ ಗದ್ದೆಯಂತಾಗಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಬೋರ್ಡ್ ಹಾಕಿ "ದಯವಿಟ್ಟು ನಮ್ಮ ರಸ್ತೆ ಸರಿ ಮಾಡಿ ಕೊಡಿ" ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸರಕಾರಿ ಪ್ರಥಮ ದರ್ಜೆ...
error: Content is protected !!