ಮೇ.26 : ಜಿಲ್ಲಾಧಿಕಾರಿ ಸುಳ್ಯ ಭೇಟಿ – ಸಾರ್ವಜನಿಕರಿಂದ ಅಹವಾಲು ಸ್ವೀಕಾರ amarasuddi - May 23, 2022 at 20:01 0 Tweet on Twitter Share on Facebook Pinterest Email ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಯವರು ಮೇ. 26 ರಂದು ಸುಳ್ಯ ತಾಲೂಕು ಕಛೇರಿಗೆ ಭೇಟಿ ನೀಡಲಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಆದುದರಿಂದ ಸಾರ್ವಜನಿಕ ತಮ್ಮ ಕುಂದುಕೊರತೆಗಳ ಬಗ್ಗೆ ಅಹವಾಲು ಸಲ್ಲಿಸಬಹುದು ಎಂದು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ತಿಳಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...