- Saturday
- September 21st, 2024
ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇನ್ಯ ಗ್ರಾಮದಲ್ಲಿ ಮೇ.23 ರಂದು ಕಾಂಗ್ರೆಸ್ ಸಮಿತಿಯ ವಾರ್ಡ್ ಸಭೆ ನಡೆಯಿತು.ಗ್ರಾಮ ಉಸ್ತುವಾರಿಯಾದ ರವೀಂದ್ರ ಕುಮಾರ್ ರುದ್ರಪಾದ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಕೇನ್ಯ ವಾರ್ಡ್ ಸಮಿತಿಯನ್ನು ರಚಿಸಲಾಯಿತು. ಕೇನ್ಯ ವಾರ್ಡ್ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಕಾಶ್ ಗೆಜ್ಜೆ, ಉಪಾಧ್ಯಕ್ಷರುಗಳಾಗಿ ವಿಠಲ್ ರೈ ಕಂಡೆಬಾಯಿ, ಸೀತಾರಾಮ ರೈ, ಪ್ರದಾನ ಕಾರ್ಯದರ್ಶಿಯಾಗಿ...
ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಹೆಸರು ಮಾಡಿದ್ದಾರೆ. ಬದ್ದ ಪದ್ಮಾಸನದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಪ್ರಗತಿ ವಿದ್ಯಾ ಸಂಸ್ಥೆ (ರಿ.) ಕಾಣಿಯೂರಿನಲ್ಲಿ6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ತಂಟೆಪ್ಪಾಡಿ ಶ್ರೀ ವಿಶ್ವನಾಥ ಗೌಡ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿನಿ ಪ್ರತೀಕ್ಷಾ.ಡಿ.ಎಸ್ ಇವರು ಮಡಿಕೇರಿ 19ಕೆಎಆರ್ ಬೆಟಾಲಿಯನ್ ನಿಂದ ಬೆಂಗಳೂರುನಲ್ಲಿ ನಡೆಯುವ ಇಂಟರ್ ಗ್ರೂಪ್ ಫೈರಿಂಗ್ ಕಾಂಪಿಟೇಷನ್ ನಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಲೆಪ್ಟಿನೆಂಟ್ ಸೀತಾರಾಮ.ಎಂ.ಡಿ ಇವರು ತರಬೇತಿ ನೀಡಿರುತ್ತಾರೆ. ಇವರು ಎನ್.ಎಂ.ಸಿ ಪದವಿ ಕಾಲೇಜಿನ ದ್ವಿತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ. ಗುತ್ತಿಗಾರು ಗ್ರಾಮದ ವಳಲಂಬೆ ಗೋಳಿಯಡ್ಕ...
ತುಳುವರ ಆಚರಣೆ ಎಂದರೆ ಅದು ವೈಜ್ಞಾನಿಕ, ಪ್ರಾಕೃತಿಕ. ಪರಿಸರವನ್ನು ಬಿಟ್ಟು ಮಾಡುವ ತುಳುವರ ಯಾವ ಆಚರಣೆಯು ಬಹುಶಃ ಇಲ್ಲ. ‘ಪತ್ತನಾಜೆಗ್ ಪತ್ತ್ ಪನಿ ಬರ್ಸ’ (ಪತ್ತನಾಜೆಯ ದಿನ ಹತ್ತು ಹನಿಯಾದರೂ ಮಳೆ) ಎಂದು ನನ್ನ ಅಜ್ಜಿ ಬಾಲ್ಯದಲ್ಲಿ ನನಗೆ ಹೇಳುತ್ತಿದ್ದರು. ಇದು ಈಗಲೂ ಕಿವಿಗೆ ಕೇಳುತ್ತದೆ ಮತ್ತು ಇದು ಸತ್ಯವೂ ಹೌದು. ಬೇಸಿಗೆಯ ತಾಪದಿಂದ ಬೇಸತ್ತ...