Ad Widget

ಐನೆಕಿದು :- ಹಾಲು ಉತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳ ಆಯ್ಕೆ

ಐನೆಕಿದು ಹಾಲುತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳ ಆಯ್ಕೆಯು ಮೇ.17 ರಂದು ಸಂಘದ ರಿಟರ್ನಿಂಗ್ ಅಧಿಕಾರಿಯಾದ ಬಿ.ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯಲ್ಲಿ ನಡೆಯಿತು.ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೂಜುಗೋಡು, ಉಪಾಧ್ಯಕ್ಷರಾಗಿ ಸವಿತಾ ಕೋಡಿಯಡ್ಕ ಹಾಗೂ ನೂತನ ನಿರ್ದೇಶಕರುಗಳಾಗಿ ಅಜಿತ್ ಕುಮಾರ್, ಡೋಜಪ್ಪ.ಪಿ, ಕಿರಣ.ಪಿ, ಹರಿಪ್ರಸಾದ್.ಕೆ, ಚಿದಾನಂದ.ಎಂ, ರಮೇಶ್.ಕೆ, ಶ್ರೀಮತಿ ಶಿಲ್ಪಾ.ಕೆ, ರಾಮಚಂದ್ರ.ಟಿ ಇವರುಗಳು ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ...

ಕೊಲ್ಲಮೊಗ್ರುದಲ್ಲಿ ಜೂ.01 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಮಂಗಳೂರು ದ.ಕ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು, ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಹಾಗೂ ಸ್ಥಳೀಯ ಸರಕಾರ ಸರಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜೂ.01 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವಾಹ್ನ 10:00 ಗಂಟೆಯಿಂದ...
Ad Widget
error: Content is protected !!