- Wednesday
- April 2nd, 2025

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆಯನ್ನು ದಿನಾಂಕ 03-06-2022ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ವಿಶೇಷತೆ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ ಡಿ ಜಾಥಾಕ್ಕೆ ಚಾಲನೆಯನ್ನು ನೀಡಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ...

ಇತ್ತೀಚೆಗೆ ಅಗಲಿದ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ್ ರಾವ್ ಅವರಿಗೆ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಜೂ.01 ಶ್ರದ್ದಾಂಜಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರಾದ ದಿನೇಶ್.ಬಿ.ಎನ್, ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ನಿರ್ದೇಶಕರುಗಳಾದ ವೆಂಕಟೇಶ್.ಹೆಚ್.ಎಲ್, ಮಾಧವ.ಡಿ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ