Ad Widget

ಸುಬ್ರಹ್ಮಣ್ಯ :- ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮಂಜುನಾಥ್ ರಾವ್ ಅವರಿಗೆ ಶ್ರದ್ದಾಂಜಲಿ ಸಭೆ

ಇತ್ತೀಚೆಗೆ ಅಗಲಿದ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ್ ರಾವ್ ಅವರಿಗೆ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಜೂ.01 ಶ್ರದ್ದಾಂಜಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರಾದ ದಿನೇಶ್.ಬಿ.ಎನ್, ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ನಿರ್ದೇಶಕರುಗಳಾದ ವೆಂಕಟೇಶ್.ಹೆಚ್.ಎಲ್, ಮಾಧವ.ಡಿ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!