- Saturday
- May 9th, 2026
ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್.06ರಂದು ಆಚರಿಸಲಾಯಿತು. ಪರಿಸರ ದಿನದ ಪ್ರಯುಕ್ತ ಪರಿಸರ ಸಂರಕ್ಷಣೆಯ ಸಲುವಾಗಿ ಗಿಡಗಳನ್ನು ನೆಡಲಾಯಿತು.
ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...
ರಾಜ್ಯದಲ್ಲೇ ಪ್ರಥಮ ಬಾರಿಗೆ ವಿಕಲಚೇತನರು ಸೇರಿ ಹುಟ್ಟು ಹಾಕಿದ ಸಹಕಾರಿ ಸಂಘ ಸುಳ್ಯದಲ್ಲಿ ಆರಂಭಗೊಂಡಿತ್ತು. ಕುರುಂಜಿಭಾಗ್ ಬಳಿ ಆರಂಭಗೊಂಡಿದ್ದ ಸಂಸ್ಥೆಯ ಪ್ರಧಾನ ಕಛೇರಿ ಜೂ 6 ರಂದು ಸ್ಥಳಾಂತರಗೊಂಡು ಜ್ಯೋತಿ ಸರ್ಕಲ್ ಬಳಿಯ ಕರಾವಳಿ ಟವರ್ ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಭರತ್ ಬಲ್ನಾಡ್ ಕಟ್ಟೆಮನೆ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ ಹಾಗೂ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿರುವ ಅಶೋಕ್ ಎಡಮಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಹುದ್ದೆಗಳಿಗೆ ಹಾಗು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆಯನ್ನು ರಾಜ್ಯ ಸಂಚಾಲಕರಿಗೆ ಸಲ್ಲಿಸಿದ್ದಾರೆ ಆದರೆ ರಾಜಿನಾಮೆ ಅಂಗೀಕಾರ ಆಗಿಲ್ಲ ಎಂದು ತಿಳಿದುಬಂದಿದೆ. ರಾಜೀನಾಮೆ ನೀಡಿರುವುದು...
ಗೋದಾಮು ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಮೃತ ದುರ್ದೈವಿ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು, ವೃದ್ಧನ ಸಂಪೂರ್ಣ ಸುಟ್ಟ ಮೃತದೇಹ ಅವುಗಳೆಡೆ...
