Ad Widget

ನೆಲ್ಲೂರುಕೆಮ್ರಾಜೆ : ಗೋದಾಮು‌ ಕಟ್ಟಡಕ್ಕೆ ಬೆಂಕಿ; ವೃದ್ಧ ಸಜೀವ ದಹನ

ಗೋದಾಮು ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಮೃತ ದುರ್ದೈವಿ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು, ವೃದ್ಧನ ಸಂಪೂರ್ಣ ಸುಟ್ಟ ಮೃತದೇಹ ಅವುಗಳೆಡೆ ಕಂಡುಬಂದಿದೆ.

ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!