Ad Widget

ರಾಮ ಕಟ್ಟ ನಿಧನ

ಕೊಲ್ಲಮೊಗ್ರು ಗ್ರಾಮದ ಕಟ್ಟ ಗೋವಿಂದನಗರದ ನಿವಾಸಿ ರಾಮ ಕಟ್ಟ ಎಂಬುವವರು ಜೂ.08 ರಂದು ಹೃದಯಾಘಾತದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.4 ದಿವಸಗಳ ಹಿಂದೆ ಬೈಪಾಸ್ ಸರ್ಜರಿ ಮಾಡಿದ್ದು, ಜೂ.07 ರಂದು ಸಂಜೆ ಎದೆನೋವು ಪ್ರಾರಂಭವಾಗಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜೂ.08 ರಂದು ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ಪತ್ನಿ ಗಿರಿಜಾ,...

ಉದಯ ಕಜ್ಜೋಡಿಯವರಿಗೆ ಮ್ಯಾನೇಜರ್ ಆಗಿ ಧರ್ಮಸ್ಥಳ ಕೇಂದ್ರ ಕಛೇರಿಗೆ ವರ್ಗಾವಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ಕುಶಾಲನಗರ ಕಛೇರಿಯಲ್ಲಿ ಡಾಟಾ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಉದಯ ಕಜ್ಜೋಡಿ ಅವರು ಬಿ.ಸಿ ಮ್ಯಾನೇಜರ್ ಆಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಛೇರಿಗೆ ವರ್ಗಾವಣೆಗೊಂಡಿದ್ದಾರೆ.ಇವರು ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ದಿ.ಕೃಷ್ಣಪ್ಪ ಗೌಡ ಹಾಗೂ ಹೊನ್ನಮ್ಮ ದಂಪತಿಯ ಪುತ್ರ.ಇವರು ಈ ಹಿಂದೆ ಚಾಮರಾಜನಗರ...
Ad Widget

ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾಗಿ ಬಾಲಗೋಪಾಲ ಸೇರ್ಕಜೆ‌ ಆಯ್ಕೆ

ಸುಳ್ಯ ಸಿ ಎ ಬ್ಯಾಂಕ್ ಅಧ್ಯಕ್ಷರಾಗಿ ಎಂ.ಬಾಲಗೋಪಾಲ ಸೇರ್ಕಜೆ ಆಯ್ಕೆಯಾಗಿದ್ದಾರೆ.‌ ಸಿಎ ಬ್ಯಾಂಕ್ ಅಧ್ಯಕ್ಷರಾಗಿದ್ದ ಹರೀಶ್ ಬೂಡುಪನ್ನೆ ರಾಜಿನಾಮೆ ನೀಡಿದ ಕಾರಣ ತೆರವಾದ ಸ್ಥಾನಕ್ಕೆ ಇಂದು ಬಾಲಗೋಪಾಲ ಸೇರ್ಕಜೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರಾದ ದಾಮೋದರ ಮಂಚಿ ಸೂಚಿಸಿ, ಅಬ್ದುಲ್ಲ ಕುಂಞಿ ನೇಲ್ಯಡ್ಕ ಅನುಮೋದಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟ ಅಧಿಕಾರಿ ಶೋಭಾ...

ಅರಂತೋಡು – ಎಲಿಮಲೆ ರಸ್ತೆಯ ಅಭಿವೃದ್ಧಿಗೆ ಆಗ್ರಹ
ಬೇಡಿಕೆ ಈಡೇರದಿದ್ದರೇ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಗ್ರಾಮಸ್ಥರು

ಅರಂತೋಡು - ಎಲಿಮಲೆ ರಸ್ತೆಯ ಅಭಿವೃದ್ಧಿಗೆ ವಿಳಂಬ ಮಾಡುತ್ತಿರುವ ಆಡಳಿತವನ್ನು ಎಚ್ಚರಿಸುವ ಸಲುವಾಗಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿ ಪೋಸ್ಟರ್ ಅನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಾಲೂಕಿನಲ್ಲಿ ಅತೀ ಅಗತ್ಯ ಆಗಲೇಬೇಕಾದ ಕೆಲಸಗಳ ಪಟ್ಟಿಯಲ್ಲಿರುವ ಈ ಪಿಡಬ್ಲ್ಯೂಡಿ ರಸ್ತೆ ಜನಪ್ರತಿನಿಧಿಗಳ ಉದಾಸಿನದಿಂದ ಅಭಿವೃದ್ಧಿಯಾಗದೇ ಜನತೆ ಸಂಕಷ್ಟ ಪಡುವಂತಾಗಿದೆ. ಈ ರಸ್ತೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾಧಿಗಳು ಸೇರಿದಂತೆ...
error: Content is protected !!