- Wednesday
- April 2nd, 2025

ಅರೆಭಾಷೆ ಅಕಾಡೆಮಿ ಸ್ಥಾಪನೆಯಾದಾಗ ಯಾವ ದೇಯೋದ್ದೇಶ ಇತ್ತೋ ಅದನ್ನು ಕಡೆಗಣಿಸಿರುವ ಅಧ್ಯಕ್ಷರನ್ನು ವಜಾ ಮಾಡುವಂತೆ ಎ.ಕೆ.ಹಿಮಕರ ಒತ್ತಾಯಿಸಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಸ್ಥಾಪನೆಯಾಗಿ ದಶಮಾನೋತ್ಸವದ ಮೊದಲೇ ಆಕಾಡೆಮಿಯು ಅಧೋಗತಿಗೆ ತಲುಪಿರುವುದು ದುರಂತ. ಈ ದುಸ್ಥಿತಿಗೆ ತಲುಪಲು ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಸಹಸದಸ್ಯ ಡಾ| ವಿಶ್ವನಾಥ...

ಆರಂತೋಡು - ಎಲಿಮಲೆ ರಸ್ತೆ ಅಭಿವೃದ್ಧಿಗೆ ಅಗ್ರಹಿಸಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಆರಂತೋಡು ಶಕ್ತಿ ಕೇಂದ್ರದ ಪ್ರಮುಖ ಹಾಗೂ ಗ್ರಾ.ಪಂ.ಸದಸ್ಯ ಕೇಶವ ಅಡ್ತಲೆ ನಾಗರಿಕರ ಬಹು ವರ್ಷ ಗಳ ಬೇಡಿಕೆ ನಿಜವಾಗಿಯೂ ನ್ಯಾಯ ಸಮ್ಮತವಾಗಿದೆ. ಪಕ್ಷದ ಕಡೆಯಿಂದ ಈ ಬಗ್ಗೆ ವಿಶೇಷವಾಗಿ ಬಿ.ಜೆ....

ಕರುನಾಡ ಪರಿಸರ ಸಂರಕ್ಷಣಾ ವೇದಿಕೆ ಕೊಪ್ಪಳ ಇದರ ವತಿಯಿಂದ ಕೊಪ್ಪಳದ ಸಾಹಿತ್ಯ ಭವನದಲ್ಲಿ ಜೂನ್ 5 ರಂದು ನಡೆದ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರಿಗೆ "ಪರಿಸರ ಸೇವಾ ರತ್ನ ರಾಜ್ಯ ಪ್ರಶಸ್ತಿ" ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥಾನ ಶ್ರೀ ಗವಿಮಠ ಕೊಪ್ಪಳದ ಗವಿ ಸಿದ್ಧೇಶ್ವರ ಮಹಾಸ್ವಾಮಿಗಳು,...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಗುತ್ತಿಗಾರು ವಲಯದ ಗುತ್ತಿಗಾರು ಮತ್ತು ವಳಲಂಬೆ ಕಾರ್ಯಕ್ಷೇತ್ರದ ಸಿ ಎಸ್ ಸಿ ಕೇಂದ್ರದಲ್ಲಿ ವಿ ಎಲ್ ಇ ಕಲೆಕ್ಷನ್ ಪಾಯಿಂಟ್ ಇಂದು ಉದ್ಘಾಟನೆಗೊಂಡಿತು. ಒಕ್ಕೂಟದ ಅಧ್ಯಕ್ಷರಾದ ಶ್ರೀ ಜಿ ಅಚ್ಯುತ ಗುತ್ತಿಗಾರು ಇವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಶ್ರೀ ಬಾಲಕೃಷ್ಣ...