Ad Widget

ಶ್ರೀರಾಂಪೇಟೆಯಲ್ಲಿ ಸ್ಕೂಪ್ ಐಸ್ ಕ್ರೀಂ ಪಾರ್ಲರ್ ಶುಭಾರಂಭ

ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸವಿನ್ ಕ್ಯಾಂಟೀನ್ ಎದುರುಗಡೆಯ ಕುರುಂಜಿಕಾರ್ಸ್ ಬಿಲ್ಡಿಂಗ್ ನಲ್ಲಿ ಸತೀಶ್ ಕಾನತ್ತಿಲ ಮಾಲಕತ್ವದ ಸ್ಕೂಪ್ ಐಸ್ ಕ್ರೀಂ ಪಾರ್ಲರ್ ಇಂದು ಶುಭಾರಂಭಗೊಂಡಿತು.

ಗುತ್ತಿಗಾರು : ಅಟೋ ಚಾಲಕರಿಂದ ಸ್ವಚ್ಛತಾ ಕಾರ್ಯ

ಗುತ್ತಿಗಾರು ಬಸ್ ನಿಲ್ದಾಣದ ಸಮೀಪದ ಸಾರ್ವಜನಿಕ ಶೌಚಾಲಯ ಹಾಗೂ ಅದರ ಆವರಣದಲ್ಲಿ ರಿಕ್ಷಾ ಚಾಲಕರಿಂದ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು.
Ad Widget

ಕಾಯರ್ತೋಡಿ :- ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಜೀವರಕ್ಷಣಾ ಕೌಶಲ್ಯ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಇವುಗಳ ಸಹಭಾಗಿತ್ವದಲ್ಲಿ ಜೂ.17 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವರಕ್ಷಣಾ ಕೌಶಲ್ಯ ತರಬೇತಿ...

ಸುಬ್ರಹ್ಮಣ್ಯ : ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು ತಯಾರಿಸಿದ ಆಹಾರ ಪದಾರ್ಥ ಬಿಡುಗಡೆ

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳು ರಹದಾರಿಯಾಗಿದೆ.ಗುಣ ಮಟ್ಟದ ಆರ್ಥಿಕ ಸೃಷ್ಠಿಯ ಮೂಲಕ ಬದುಕು ಕಟ್ಟಿಕೊಳ್ಳಲು ಸ್ವ-ಉದ್ಯೋಗವು ಅಡಿಗಲ್ಲಾಗಿದೆ.ಆರ್ಥಿಕ ಚಟುವಟಿಕೆಗಳನ್ನು ಮಹಿಳೆಯರು ಹಮ್ಮಿಕೊಳ್ಳವುದರ ಮೂಲಕ ಜೀವನದಲ್ಲಿ ಸದೃಢರಾಗಲು ಸ್ವಸಹಾಯ ಸಂಘಗಳು ಬುನಾದಿಯನ್ನು ಒದಗಿಸುತ್ತದೆ.ಗ್ರಾಮ ಪಂಚಾಯತ್‌ನ ಸಂಜೀವಿನಿ ಸ್ವಸಾಯ ಸಂಘದ ೨೨ ಮಂದಿ ಸದಸ್ಯೆಯರು ಆಹಾರ ಪದಾರ್ಥಗಳನ್ನು ತಯಾರಿಸುವ ತರಬೇತಿ ಪಡೆದು ಆಹಾರ ತಯಾರಿಸಿ ಅವುಗಳನ್ನು ಮಾರಾಟ...

ಹರಿಹರ ಪಲ್ಲತ್ತಡ್ಕ :- ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಜೂ.16 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು.ವಿದ್ಯಾರ್ಥಿ ಅಶ್ವಿನ್ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಕವನ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ, ಪದ್ಮಾವತಿ ಕಲ್ಲೇಮಠ, ಶಿಲ್ಪಾ...

ಜೂ.18 ರಂದು ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್

ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಪ್ರತೀ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದ್ದು, ಜೂ.18 ನೇ ಶನಿವಾರದಂದು ಪೂರ್ವಾಹ್ನ 11:00 ಗಂಟೆಗೆ ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸಲು ವಿದ್ಯುತ್ ಕಾರ್ಯಪಾಲಕ ಇಂಜಿನಿಯರ್ ಹಾಗೂ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಅದಾಲತ್...

ಜೂ.18 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್

ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಪ್ರತೀ ತಿಂಗಳ 3ನೇ ಶನಿವಾರದಂದು ವಿದ್ಯುತ್ ಅದಾಲತ್ ನಡೆಯಲಿದ್ದು, ಜೂ.18 ರಂದು ಪೂರ್ವಾಹ್ನ 11:00 ಗಂಟೆಗೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸಲು ವಿದ್ಯುತ್ ಕಾರ್ಯಪಾಲಕ ಇಂಜಿನಿಯರ್ ಹಾಗೂ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಅದಾಲತ್ ನಲ್ಲಿ...

ಗುತ್ತಿಗಾರು : ಅಂಬುಲೆನ್ಸ್ ಸೇವೆ ಪುನರಾರಂಭ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ಅಮರ ಸೇನಾ ಅಂಬುಲೆನ್ಸ್ ಸೇವೆಯು ಜೂ.17 ರಿಂದ ಪುನರಾರಂಭಗೊಂಡಿದ್ದು, 24*7 ಸೇವೆಗೆ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಮೊ : 9480199711, 8310641776, 9483831086 ವರದಿ :- ಉಲ್ಲಾಸ್ ಕಜ್ಜೋಡಿ

ಬೆಳ್ಳಾರೆ: ಕೊಳೆತು ನಾರುತ್ತಿದ್ದ ಸಂತೆ ಮಾರುಕಟ್ಟೆ ತ್ಯಾಜ್ಯ ವಿಲೇವಾರಿ ಮಾಡಿದ ಗ್ರಾಮ ಪಂಚಾಯತ್

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಸಂತೆ ಮಾರುಕಟ್ಟೆಯಲ್ಲಿ ತರಕಾರಿ ಹಾಗೂ ಇತರೇ ತ್ಯಾಜ್ಯವನ್ನು ಕಳೆದ ಶನಿವಾರದಿಂದ ವಿಲೇವಾರಿ ಮಾಡದೆ ಕೊಳೆತ ಸ್ಥಿತಿಯಲ್ಲಿದ್ದು, ಪಕ್ಕದ ಆಟೋ ನಿಲ್ದಾಣ ಹಾಗೂ ಬಸ್ ತಂಗುದಾಣಕ್ಕೆ ಕೊಳೆತ ವಾಸನೆ ಹರಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ಕಳೆದ ಆದಿತ್ಯವಾರ ಕರ್ನಾಟಕ ರಾಷ್ಟ್ರ ಸಮಿತಿ ಸುಳ್ಯ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿಯವರು ಗ್ರಾಮ ಪಂಚಾಯತ್...

ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಪ್ರತಿಭಾ ಆಯ್ಕೆ ಸ್ಪರ್ಧೆ ಮತ್ತು ವನಮಹೋತ್ಸವ ಕಾರ್ಯಕ್ರಮ

ದಿನಾಂಕ 10/6/2022 ಶುಕ್ರವಾರದಂದು ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಸಾಂಸ್ಕೃತಿಕ ಪ್ರತಿಭಾ ಆಯ್ಕೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಹಾಗೂ ಮುಖ್ಯ ಅತಿಥಿಗಳಾಗಿ ಡಾ. ಗೋವಿಂದ ಎನ್. ಎಸ್. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರು, ಕೆ.ಎಸ್.ಎಸ್ ಕಾಲೇಜು, ಸುಬ್ರಹ್ಮಣ್ಯ ಇವರು ಭಾಗವಹಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಇವರು...
Loading posts...

All posts loaded

No more posts

error: Content is protected !!