Ad Widget

ಜೂ.22 : ಜಯನಗರದಲ್ಲಿ ನೂತನವಾಗಿ ಅಭಿವೃದ್ಧಿಗೊಂಡ ರುದ್ರಭೂಮಿ ಹಸ್ತಾಂತರ

ಸುಳ್ಯ ರೋಟರಿ ಕ್ಲಬ್ ವತಿಯಿಂದ ಜಯನಗರದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ರುದ್ರಭೂಮಿಯ ಬಗ್ಗೆ ಕ್ಲಬ್ ಅಧ್ಯಕ್ಷ ಪ್ರಭಾಕರ ನಾಯರ್ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ರೊಟರಿ ಕ್ಲಬ್ ಸುಳ್ಯ 2021-22ರ ಅವಧಿಯ ಜಿಲ್ಲಾ ಯೋಜನೆಯಂತೆ ಸುಳ್ಯ ನಗರ ಪಂಚಾಯತ್ ಅಧೀನದಲ್ಲಿರುವ ಜಯನಗರದಲ್ಲಿ ನೂತನವಾಗಿ ಅಭಿವೃದ್ಧಿಗೊಂಡಿರುವ ಸಾರ್ವಜನಿಕ ರುದ್ರಭೂಮಿಯನ್ನು ಜೂ.22 ರಂದು ಶಾಸಕರು ಮತ್ತು ಸಚಿವರಾದ ಎಸ್....

ಹರಿಹರ ಪಲ್ಲತ್ತಡ್ಕ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

2021-22ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು, ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಸಹ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸೌಮ್ಯ 490 ಅಂಕ ಹಾಗೂ ಗೀತಾಶ್ರೀ 450 ಅಂಕಗಳನ್ನು ಗಳಿಸಿದ್ದಾರೆ. ವರದಿ :- ಉಲ್ಲಾಸ್...
Ad Widget

ಜೂ.20 ; ಮಡಪ್ಪಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಗ್ರಾಮ ಪಂಚಾಯತ್‌ ಮಡಪ್ಪಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ಮತ್ತು ಸುಳ್ಯ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ...

ಪಿಯುಸಿ ಫಲಿತಾಂಶ : ಗುತ್ತಿಗಾರು ಪ.ಪೂ.ಕಾಲೇಜಿಗೆ 96 ಶೇ. ಫಲಿತಾಂಶ

2021-22 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಕಲಾ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ 96.07% ಪಡೆದುಕೊಂಡಿದೆ.ಇದರಲ್ಲಿ 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 07 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ...

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ನನ್ನನ್ನು ಉಚ್ಛಾಟಿಸುವ ಅಧಿಕಾರ ಇಲ್ಲ – ಜಿ.ಕೆ.ಹಮೀದ್

ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಕಾಂಗ್ರೆಸ್ ನಿಂದ ಸಂಪಾಜೆ ಗ್ರಾ.ಪಂ‌.ಅಧ್ಯಕ್ಷ ಜಿ.ಕೆ.ಹಮೀದ್ ರನ್ನು ಉಚ್ಚಾಟಿಸಲಾಗಿತ್ತು.‌ ಈ ಬಗ್ಗೆ ಅಮರ ಸುದ್ದಿಗೆ ಪ್ರತಿಕ್ರಿಯಿಸಿದ್ದು "ನನ್ನನ್ನು ಗ್ರಾಮ ಮಟ್ಟದ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿರುವುದು ಮಾಧ್ಯಮದಿಂದ ತಿಳಿಯಿತು. ಆದರೆ ಇದುವರೆಗೆ ಯಾವುದೇ ನೋಟಿಸ್ ಸಿಕ್ಕಿಲ್ಲ. ಈಗ ತಾಲೂಕು ಕಾಂಗ್ರೆಸ್ ನಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಅವರು...

ಸಂಪಾಜೆ : ಜಿ.ಕೆ. ಹಮೀದ್ ಕಾಂಗ್ರೆಸ್‌ನಿಂದ ಉಚ್ಚಾಟನೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಜಿ.ಕೆ. ಹಮೀದ್ ರವರನ್ನು ಮುಂದಿನ 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್...

ಕೊಡಗಿನ ಭೂತರಾಧನೆಯ ಬಗ್ಗೆ ಜಾಲತಾಣದಲ್ಲಿ ಅವಹೇಳನ ಮಾಡಿದ್ದು ಸರಿಯಲ್ಲ – ಅಜಿತ್ ಐವರ್ನಾಡು

ಕೊಡಗು ಭಾಗದ ಭೂತಾರಾಧನೆ ಬಗ್ಗೆ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ಸರಿಯಲ್ಲ ಎಂದು ಅಜಿತ್ ಐವರ್ನಾಡು ಹೇಳಿದರು. ಅವರು ಜೂ.17 ರಂದು ಗೋಷ್ಠಿಯಲ್ಲಿ ಮಾತನಾಡಿ ಮೇ.28 ರಂದು ಮುರ್ನಾಡುವಿನಲ್ಲಿ ನಡೆದ ಶಿರಾಡಿ ದೈವದೊಂದಿಗೆ ಇತರರು ನರ್ತನ ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನವೆಂದು ಪ್ರಚಾರ ಮಾಡಿದ್ದು ತಪ್ಪು. ಇದಲ್ಲದೆ ಕೊಡಗು ಹಾಗೂ ದಕ್ಷಿಣ ಕನ್ನಡದ ದೈವಾರಾಧನೆ ಪದ್ಧತಿಯಲ್ಲಿ ಹಲವು...

ಪಿಯುಸಿ ಫಲಿತಾಂಶ ಇಂದು ಪ್ರಕಟ – ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

https://karresults.nic.in/ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್‌ಸೈಟ್‌...

ಚೆಂಬು : ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷಾ ಮೇಳ

ಬೆಂಗಳೂರಿನ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯ ಇದರ ಆಶ್ರಯದಲ್ಲಿ ಜೂ.16 ರಂದು ಗ್ರಾಮ ಪಂಚಾಯತ್ ಚೆಂಬು ಹಾಗೂ ಬಾಲೆಂಬಿ ಮತ್ತು ಕುದ್ರೆಪಾಯ ಉಪ ಕೇಂದ್ರದ ವತಿಯಿಂದ ಚೆಂಬು ಗ್ರಾಮದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷಾ ಮೇಳ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಭಿವೃದ್ಧಿ ಅಧಿಕಾರಿಕುಮಾರ್ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಸದ್ಯಸರುಗಳಾದ ತೀರ್ಥರಾಮ ಹಾಗೂ...

ಬಾವುಟಗುಡ್ಡೆಯಲ್ಲಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆಗೊಳ್ಳಲಿದ್ದು ಸುಳ್ಯದಿಂದ ಟ್ಯಾಬ್ಲೋ ನಿರ್ಮಾಣಕ್ಕೆ ತಹಶೀಲ್ದಾರ್ ಗೆ ಮನವಿ

ಮಂಗಳೂರಿನ ಹೃದಯ ಭಾಗವಾದ ಭಾವುಟಗುಡ್ಡೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ 1837ರ ನಾಯಕತ್ವ ವಹಿಸಿದ ಸಮರವೀರ ಸುಳ್ಯದ ಮಣ್ಣಿನ ಮಗ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದಿಂದ ಸ್ವಾತಂತ್ರ್ಯ ಹೋರಾಟಗಾರರ ಟ್ಯಾಬ್ಲೋವನ್ನು ರಚಿಸಿ ಜಿಲ್ಲೆಯಾದ್ಯಂತ ಸರ್ವ ಜನಾಂಗದ ಜನರ ಸಹಕಾರದೊಂದಿಗೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು.ಹಾಗೂ ಸುಳ್ಯದ ಬೆಳ್ಳಾರೆ...
Loading posts...

All posts loaded

No more posts

error: Content is protected !!