Ad Widget

ಯುವ ರತ್ನ ಅಪ್ಪು ಪ್ರಶಸ್ತಿ ಆಯ್ಕೆಯಾದ ಭವಿತ್ ಬಾಳುಗೋಡು

ಬೆಂಗಳೂರಿನ ಎಸ್.ಎಸ್.ಕಲಾ ಸಂಗಮ ಕೊಡಮಾಡುವ ಯುವ ರತ್ನ ಅಪ್ಪು ಪ್ರಶಸ್ತಿಗೆ ಕಬಡ್ಡಿ ಕ್ರೀಡಾಪಟು ಭವಿತ್ ಜಿ.ಬಿ. ಆಯ್ಕೆಯಾಗಿದ್ದಾರೆ.
ಇವರು ಕಬಡ್ಡಿಯಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಎಲಿಮಲೆ ಜ್ಞಾನದೀಪ‌ ಶಾಲೆಯ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು ಮತ್ತು ದೈ.ಶಿ.ಶಿಕ್ಷಕಿ ದಿವ್ಯಾ ಬಾಳುಗೋಡುರವರ ಪುತ್ರ.
ಪ್ರಶಸ್ತಿಯನ್ನು ಜೂ.25ರಂದು ಬೆಂಗಳೂರಿನ ಎ.ವಿ.ವರದಚಾರ್ ಮೆಮೊರಿಯಲ್ ಆಟ್೯ ನಲ್ಲಿ ನಡೆಯುವ ಯುವ ರತ್ನ ಅಪ್ಪು ಗೀತಾ ಗಾಯನ ರಸಮಂಜರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!