Ad Widget

ವಳಲಂಬೆಯಲ್ಲಿ ಸಂಭ್ರಮದಿಂದ ನಡೆದ ಭಜನಾ ಮಹೋತ್ಸವ ;
ಭಜನೆಯಿಂದ ಧರ್ಮದ ಉಳಿವು- ಪ್ರವೀಣ್ ಕುಮಾರ್

ಭಜನೆಯಿಂದ ಸಂಸ್ಕಾರ ಬೆಳೆಯುವುದರ ಜೊತೆಗೆ ಧರ್ಮ ಉಳಿಯುತ್ತದೆ, ಭಜಕರ ಒಗ್ಗೂಡುವಿಕೆಯಿಂದ ಮನೆ,ಮನದಲ್ಲಿ ಧರ್ಮದ ಜಾಗೃತಿ ಮೂಡುತ್ತದೆ ಎಂದು ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ದ.ಕ ಜಿಲ್ಲೆ-2ರ ಪ್ರವೀಣ್ ಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕು ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಜನೋತ್ಸವ ಸಮಿತಿ ವಳಲಂಬೆ ಹಾಗೂ ತಾಲೂಕಿನ ಭಜನಾ ಮಂಡಳಿಗಳ...
error: Content is protected !!