Ad Widget

ಬೆಳ್ಳಾರೆ: ಮತ್ತೆ ವಿಲೇವಾರಿಯಾಗದಿರುವ ಸಂತೆ ಮಾರುಕಟ್ಟೆ ತ್ಯಾಜ್ಯ – ಶೀಘ್ರ ವಿಲೇವಾರಿಯಾಗದಿದ್ದರೆ ಸಾರ್ವಜನಿಕರಿಂದ ಪ್ರತಿಭಟನೆಗೆ ನಿರ್ಧಾರ

ಕಳೆದ ವಾರವಷ್ಟೇ ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಸಂತೆ ಮಾರುಕಟ್ಟೆಯ ತ್ಯಾಜ್ಯ ಸೂಕ್ತ ಸಮಯಕ್ಕೆ ವಿಲೇವಾರಿಯಾಗದೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿಯವರು ದ.ಕ.ಜಿಲ್ಲಾಧಿಕಾರಿಗಳ ಕಛೇರಿಗೆ ದೂರು ನೀಡಿದ ಬಳಿಕ ವಿಲೇವಾರಿಯಾಗಿ ಸುದ್ದಿಯಾಗಿತ್ತು. ಇದೀಗ ಕಳೆದ ಶನಿವಾರ ಬೆಳ್ಳಾರೆಯಲ್ಲಿ ವಾರದ ಸಂತೆ ನಡೆದಿದ್ದು, ಸಂತೆ ನಡೆದ ಬಳಿಕ ಮಾರುಕಟ್ಟೆಯಲ್ಲಿ ಮತ್ತೆ ವಿಲೇವಾರಿಯಾಗದೆ...

ಶೌಚಾಲಯ ಕಟ್ಟಡ ಸ್ಥಳ ಬದಲಾಯಿಸಿ ನಿರ್ಮಿಸಿದ್ದಾರೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ – ಮೇಲಾಧಿಕಾರಿಗಳ ಉತ್ತರ ಬರುವವರೆಗೆ ಕಾಯಲು ನಿರ್ಧರಿಸಿ ಪ್ರತಿಭಟನೆ ಹಿಂತೆಗೆತ

ಸುಳ್ಯ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸುಳ್ಯ ಕೊಡಿಯಾಲ ಬೈಲು ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಲಬೈಲು ಹಿಂದೂ ರುದ್ರಭೂಮಿ ಒಳಗಡೆ ಮಾಡಿದ್ದಾರೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಆರೋಪ ಕೇಳಿಬಂದಿದೆ. ಇದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ, ಹಾಗೂ...
Ad Widget
error: Content is protected !!