Ad Widget

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ಮೇಳ

ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ಮೇಳವು ವಿಜ್ಞಾನ ವಸ್ತು ಮಾದರಿ ರಚನೆಗಳೊಂದಿಗೆ ಜೂ.25ರಂದು ನಡೆಯಿತು. ಈ ಸಂದರ್ಭದಲ್ಲಿ ಐವರ್ನಾಡು,ಜಾಲ್ಸೂರು, ಶಾಂತಿನಗರ, ಪಯಸ್ವಿನಿ ಶಾಲೆಯ ವಿಜ್ಞಾನ ಶಿಕ್ಷಕರಾದ ನಾರಾಯಣ ಸರ್,ಪೂರ್ಣಿಮಾ ಮೇಡಂ,ಪವಿತ್ರ ಮೇಡಂ, ಜಯಪ್ರಕಾಶ್ ಸರ್ ನಿರ್ಣಾಯಕರಾಗಿ ಸಹಕರಿಸಿದರು. ಈ ಸಂದರ್ಭದಲ್ಲಿ ವಿಜ್ಞಾನ ಮಾದರಿಗಳು ಜೀವನದಲ್ಲಿ ಪ್ರಗತಿಯನ್ನು ಕೊಡುತ್ತದೆ ಮತ್ತು ಪರಿಸರದಲ್ಲಿನ ಬದಲಾವಣೆಗೆ ವಿಜ್ಞಾನ ಉಪಕರಣಗಳು ಸಹಕಾರ...

ಬಾಳಿಲ: ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಜೂನ್ 28ರಂದು ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ವಿಜ್ಞಾನ ಶಿಕ್ಷಕಿ ಶ್ರೀಮತಿ ಸಾವಿತ್ರಿ ಕೆ ರವರು ಭಾಗವಹಿಸಿ 'ಇರುವುದೊಂದೇ ಭೂಮಿ' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆ...
Ad Widget

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಜೂ.28 ರಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಯಕ್ಷಗಾನ ಕಲಾವಿದ ಹಾಗೂ ಶ್ರೀ ರಾಮ ಭಜನಾ ಮಂಡಳಿ ಕಲ್ಮಡ್ಕ ತಂಡದ ಸದಸ್ಯ ಪ್ರಸ್ತುತ ಗೌರವ ಶಿಕ್ಷಕರಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಡ್ಕದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಶ್ರೀನಿವಾಸ ಜೋಗಿಬೆಟ್ಟು ಮುಖ್ಯ ಅತಿಥಿಗಳಾಗಿ ಆಗಮಿಸಿ ತಮ್ಮ ಮಾತಿನ...

ಚೆಂಬು : ದಿನದಲ್ಲಿ ಎರಡನೇ ಬಾರಿಗೆ ಕಂಪಿಸಿದ ಭೂಮಿ

ಚೆಂಬು ತೊಡಿಕಾನ ಕಲ್ಲುಗುಂಡಿ ಭಾಗದಲ್ಲಿ ಭೂಮಿ ದಿನದಲ್ಲಿ ಎರಡನೇ ಬಾರಿಗೆ ಕಂಪಿಸಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಸಂಜೆ 4.53 ಕ್ಕೆ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ.

ಭೂಕಂಪದಿಂದ ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಅನಿತಾಲಕ್ಷ್ಮಿ ಭೇಟಿ

ಸಂಪಾಜೆ ಗ್ರಾಮದಲ್ಲಿ ಭೂಕಂಪದಿಂದ ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಅನಿತಾ ಲಕ್ಷ್ಮಿ ಹಾಗೂ ಸಬ್ ಇನ್ಸ್ಪೆಕ್ಟರ್ ದಿಲೀಪ್ ಭೇಟಿ ನೀಡಿ ಜನರಲ್ಲಿ ಮುಂಜಾಗ್ರತೆ ಬಗ್ಗೆ ಮಾಹಿತಿಯನ್ನು ನೀಡಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಗ್ರಾಮ ಕರಣಿಕರಾದ ಮಿಯಾ ಸಾಬ್ ಮುಲ್ಲಾ, ಪಂಚಾಯತ್...

ತೊಡಿಕಾನ : ಸತ್ಯನಾರಾಯಣ ದೇವರ ಪೂಜೆ ಹಾಗೂ ಒಕ್ಕೂಟ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವ ಉದ್ಯೋಗಕ್ಕೆ ಪೋತ್ಸಾಹ ನೀಡುತ್ತಿದೆ. ಇದರ ಸದುಪಯೋಗವನ್ನು ಸಂಘದ ಎಲ್ಲಾ ಸದಸ್ಯರು ಪಡೆದುಕೊಳ್ಳಬಹುದೆಂದು ಧರ್ಮಸ್ಥಳ ಯೋಜನೆಯ ಉಡುಪಿ ಪ್ರಾದೇಶಿಕ ಕಚೇರಿಯ ನಿರ್ದೇಶಕ ವಸಂತ ಸಾಲಿಯಾನ್ ಅವರು ಹೇಳಿದರು .ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನೆ ಬಿ.ಸಿ. ಟ್ರಸ್ಟ್ ಸಂಪಾಜೆ ವಲಯ , ಪ್ರಗತಿ ಬಂಧು ಸ್ವಸಹಾಯ ಸಂಘಗಳ...

ಗುತ್ತಿಗಾರು : ನಾಡಿಗೆ ಬಂದ ಕಾಳಿಂಗ ಕಾಡಿಗೆ

ಗುತ್ತಿಗಾರು ಗ್ರಾಮದ ಅಡ್ಡನಪಾರೆ ಭವಾನಿಶಂಕರ ರವರ ಮನೆಯ ಸಮೀಪ ಕಂಡು ಬಂದ ಕಾಳಿಂಗ ಸರ್ಪವನ್ನು ಹಿಡಿದು ಬಳ್ಪ ರಕ್ಷಿತಾರಣ್ಯಕ್ಕೆ ಬಿಡಲಾಯಿತು. ಉರಗ ಪ್ರೇಮಿ ಕರುಣಾಕರ ಮೆಟ್ಟಿನಡ್ಕ ಹಾವನ್ನು ಯಶಸ್ವಿಯಾಗಿ ಹಿಡಿದು ಕಾಡಿಗೆ ಬಿಟ್ಟರು.

ಗೆಲುವಿನ ಹಾದಿಗೆ ಸೋಲೇ ಮೆಟ್ಟಿಲು

ಮನದಲ್ಲಿ ಛಲವಿತ್ತು, ಹೊಸತನದ ಹುರುಪಿತ್ತು, ಬದುಕಿನಲ್ಲಿ ಗೆಲ್ಲುವ ಆಕಾಂಕ್ಷೆ ಮೊದಲೇ ಇತ್ತು…ಪ್ರತಿಬಾರಿ ಸೋತಾಗಲೂ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆ ಇತ್ತು, ಸೋಲನ್ನು ಸೋಲಿಸುವ ಹಂಬಲವಿತ್ತು…ಬದುಕಿನಲ್ಲಿ ಸೋತಾಗ ಬರುವ ಕಣ್ಣೀರು ಮನವ ಕುಗ್ಗಿಸುತ್ತಿತ್ತು, ಆತ್ಮವಿಶ್ವಾಸವ ತಗ್ಗಿಸುತ್ತಿತ್ತು, ಆದರೂ ಮತ್ತೊಮ್ಮೆ ಗೆದ್ದೇ ಗೆಲ್ಲುವೆ ಎನ್ನುವ ಛಲವು ಮನವ ಬಡಿದೆಬ್ಬಿಸುತ್ತಿತ್ತು…ಜೀವನದಲ್ಲಿ ಗೆಲುವು ಸಿಗಲಿಲ್ಲ ಎಂಬ ಹತಾಶೆ ಮನವ ಕಾಡುತ್ತಿತ್ತು, ಮತ್ತೊಂದೆಡೆ ಪ್ರತೀ...

ಬಾಳುಗೋಡು : ಗ್ರಾಮಾಭಿವೃದ್ಧಿ ಯೋಜನೆಯ ಬಾಳುಗೋಡು ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ಬಾಳುಗೋಡು ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ.26 ರಂದು ದ.ಕ.ಜಿ.ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡು ಇಲ್ಲಿ ನಡೆಯಿತು.ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕರಾದ ಧನಂಜಯ.ಬಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆ.ವಿ.ಜಿ ಪವರ್ ಹೌಸ್ ಕಾರ್ಯನಿರ್ವಹಣಾಧಿಕಾರಿ ವಸಂತ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ದ.ಕ.ಜಿ.ಹಿರಿಯ...

ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೂ.27 ರಂದು ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣೆಯ ವತಿಯಿಂದ ಗೃಹ ಸಚಿವರಿಗೆ ಗೌರವ ವಂದನೆ ಸಲ್ಲಿಸಲಾಯಿತು.ಸುಬ್ರಹ್ಮಣ್ಯ ಠಾಣೆಗೆ ಟರ್ಪಾಲು ಹೊದಿಸಿರುವ ಬಗ್ಗೆ ಮಾಧ್ಯಮ ವರದಿಯನ್ನರಿತು, ಠಾಣೆಯ ಕಟ್ಟಡ ಪರಿಶೀಲಿಸಿ ಮಾತನಾಡಿದ ಅವರು ಎಲ್ಲಾ ತೊಡಕು ನಿವಾರಿಸಿ ಶೀಘ್ರವೇ ಸುಬ್ರಹ್ಮಣ್ಯ ಠಾಣೆಗೆ ಹೊಸ ಕಟ್ಟಡ ಕಟ್ಟುವಂತೆ ಕ್ರಮ...
Loading posts...

All posts loaded

No more posts

error: Content is protected !!