Ad Widget

ಮುಂಗಾರು ಆರ್ಭಟ: ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜಿಗೆ ರಜೆ

ಮಂಗಳೂರು: ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ.

ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!