Ad Widget

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್.06ರಂದು ಆಚರಿಸಲಾಯಿತು. ಪರಿಸರ ದಿನದ ಪ್ರಯುಕ್ತ ಪರಿಸರ ಸಂರಕ್ಷಣೆಯ ಸಲುವಾಗಿ ಗಿಡಗಳನ್ನು ನೆಡಲಾಯಿತು.

ತರವಾಡು ಮನೆಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣ, ಶಿಸ್ತು, ಶ್ರದ್ಧೆಯನ್ನು ಕಳುಹಿಸುವ ಶ್ರದ್ಧಾ ಕೇಂದ್ರವಾಗಲಿ

ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...
Ad Widget

ಜೂ.11 ; ಸುಳ್ಯದಲ್ಲಿ ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿ ಸ್ಥಳಾಂತರ

ರಾಜ್ಯದಲ್ಲೇ ಪ್ರಥಮ ಬಾರಿಗೆ ವಿಕಲಚೇತನರು ಸೇರಿ ಹುಟ್ಟು ಹಾಕಿದ ಸಹಕಾರಿ ಸಂಘ ಸುಳ್ಯದಲ್ಲಿ ಆರಂಭಗೊಂಡಿತ್ತು. ಕುರುಂಜಿಭಾಗ್ ಬಳಿ ಆರಂಭಗೊಂಡಿದ್ದ ಸಂಸ್ಥೆಯ ಪ್ರಧಾನ ಕಛೇರಿ ಜೂ 6 ರಂದು ಸ್ಥಳಾಂತರಗೊಂಡು ಜ್ಯೋತಿ ಸರ್ಕಲ್ ಬಳಿಯ ಕರಾವಳಿ ಟವರ್ ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಭರತ್ ಬಲ್ನಾಡ್ ಕಟ್ಟೆಮನೆ ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಅಶೋಕ್ ಎಡಮಲೆ ರಾಜೀನಾಮೆ

ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ ಹಾಗೂ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿರುವ ಅಶೋಕ್ ಎಡಮಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಹುದ್ದೆಗಳಿಗೆ ಹಾಗು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆಯನ್ನು ರಾಜ್ಯ ಸಂಚಾಲಕರಿಗೆ ಸಲ್ಲಿಸಿದ್ದಾರೆ ಆದರೆ ರಾಜಿನಾಮೆ ಅಂಗೀಕಾರ ಆಗಿಲ್ಲ ಎಂದು ತಿಳಿದುಬಂದಿದೆ. ರಾಜೀನಾಮೆ ನೀಡಿರುವುದು...

ನೆಲ್ಲೂರುಕೆಮ್ರಾಜೆ : ಗೋದಾಮು‌ ಕಟ್ಟಡಕ್ಕೆ ಬೆಂಕಿ; ವೃದ್ಧ ಸಜೀವ ದಹನ

ಗೋದಾಮು ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಮೃತ ದುರ್ದೈವಿ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು, ವೃದ್ಧನ ಸಂಪೂರ್ಣ ಸುಟ್ಟ ಮೃತದೇಹ ಅವುಗಳೆಡೆ...

ಸುಳ್ಯ : ಗುಂಡು ಹಾರಿಸಿ ಯುವಕನ ಕೊಲೆಯತ್ನ – ಅಪರಿಚಿತ ತಂಡದಿಂದ ದಾಳಿ – ಅಪಾಯದಿಂದ ಪಾರಾದ ಯುವಕ

ಗುಂಡಿನ ಸದ್ದು ಸುಳ್ಯವನ್ನು ಮತ್ತೊಮ್ಮೆ ಬೆಚ್ಚಿ ಬೀಳಿಸಿದೆ. ಜೂ. 5 ರಂದು ರಾತ್ರಿ ಅಪರಿಚಿತ ತಂಡವೊಂದು ಯುವಕ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಯುವಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಆತನ ಕಾರಿಗೂ ಗುಂಡೇಟು ತಗುಲಿದೆ. ಜಯನಗರ ನಿವಾಸಿ ಮಹಮ್ಮದ್ ಸಾಯಿ ಗುಂಡಿನ ದಾಳಿಗೆ ಒಳಗಾದವರು.ಸುಳ್ಯದ ಜ್ಯೋತಿ ಸರ್ಕಲ್‌ ಸಮೀಪ...

ಮಾವಿನಕಟ್ಟೆ : ವಿಶ್ವ ಪರಿಸರ ದಿನಾಚರಣೆ : ದೇವಚಳ್ಳ ಗ್ರಾಮದಲ್ಲಿ 175 ಗಿಡ ನಾಟಿ

ಅಮರ ಸಂಘಟನಾ ಸಮಿತಿ, ಸುಳ್ಯ, ಇದರ ಆಶ್ರಯದಲ್ಲಿ , ಅರಣ್ಯ ಇಲಾಖೆ ಪಂಜ ಉಪವಲಯ, ದೇವಚಳ್ಳ ಗ್ರಾಮ ಪಂಚಾಯತ್ ಸಹಕಾರದೊಂದಿಗೆ 3 ನೇ ವರ್ಷದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ.05 ರಂದು ಮಾವಿನಕಟ್ಟೆ ಅರಣ್ಯದಲ್ಲಿ ಹಮ್ಮಿಕೊಳ್ಳಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜನಿಕಾಂತ್ ಉಮ್ಮಡ್ಕವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಲೋಚನಾ...

ಸಿವಿಲ್ ರೈಟ್ಸ್ ಫೋರಂನ ನೂತನ ರಾಜ್ಯಾಧ್ಯಕ್ಷರಾಗಿ ಆದರ್ಶ್ ಕ್ರಾಸ್ತಾ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪವಿತ್ರ ಕುಮಾರ್ ರೈ ಆಯ್ಕೆ

ನಾಗರೀಕ ಹಕ್ಕುಗಳ ವೇದಿಕೆ ( Civil Rights Forum ) ಇದರ ನೂತನ ಪದಾಧಿಕಾರಿಗಳ ಅಯ್ಕೆ ಮತ್ತು ಸಮಿತಿಯ ಪುನಾರಚನಾ ಸಭೆಯು ಜು.5ರಂದು ಮಂಗಳೂರಿನ ಜಿಲ್ಲಾ ಕಚೇರಿಯಲ್ಲಿ ನಡೆಯಿತು. CRF ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಾಗರೀಕ ಹಕ್ಕುಗಳ ರಕ್ಷಣೆ , ಬ್ರಷ್ಟಾಚಾರ, ಅಸಮಾನತೆ ಮತ್ತು ಇನ್ನಿತರ ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ನಡೆಸುತ್ತಾ...

ಇಂದು ವಿಶ್ವ ಪರಿಸರ ದಿನ ;ಪ್ರಕೃತಿಯೊಂದಿಗೆ ಸಾಮರಸ್ಯಕ್ಕಾಗಿ ಇರುವುದು ಒಂದೇ ಒಂದು ಭೂಮಿ

ಜೂನ್ 5 ವಿಶ್ವ ಪರಿಸರ ದಿನ ಮನುಷ್ಯನ ಉಸಿರಾಗಿರುವ ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವಸಂಸ್ಥೆಯು ಪ್ರತೀ ವರ್ಷ ಒಂದೊಂದು ಧ್ಯೇಯವಾಕ್ಯವನ್ನು ಇಟ್ಟುಕೊಂಡು 1974 ರಿಂದ ಪರಿಸರ ದಿನವನ್ನು ಆಚರಿಸುತ್ತಿದೆ. ಮೊದಲ ಬಾರಿಗೆ ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪರಿಸರ ಸಮಸ್ಯೆ, ವನ್ಯಜೀವಿ ಅಪರಾಧದ...

ಕುಕ್ಕೆ ಸುಬ್ರಮಣ್ಯದಲ್ಲಿ ಇಂದು ಜನ ಸಾಗರ : ಆಶ್ಲೇಷ ನಕ್ಷತ್ರ ಮತ್ತು ವಾರಂತ್ಯದ ಹಿನ್ನೆಲೆಯಲ್ಲಿ ಫುಲ್ ರಶ್

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಭಕ್ತಜನರ ಸಾಗರವೇ ಹರಿದುಬಂದಿದ್ದು ದೇವಸ್ಥಾನ ಫುಲ್ ರಶ್ ಉಂಟಾಗಿದೆ. ಆಶ್ಲೇಷ ನಕ್ಷತ್ರ, ಷಷ್ಠಿ ಹಾಗೂ ದೇವರ ಹೊರಗಿನ ಉತ್ಸವ ಇಂದಿಗೆ ಕೊನೆಗೊಳ್ಳಲಿದ್ದು ಜತೆಗೆ ವಾರಂತ್ಯವಾಗಿರುವುದರಿಂದ ಮಮೂಲಿಗಿಂತ ಹೆಚ್ಚಿನ ಭಕ್ತಾಧಿಗಳು ಸೇವೆ ಸಲ್ಲಿಸಲು ಆಗಮಿಸಿದ್ದಾರೆ.
Loading posts...

All posts loaded

No more posts

error: Content is protected !!