- Wednesday
- April 2nd, 2025

ಕಳ್ಳರು ಮನೆಯೊಂದರಿಂದ ಕದ್ದಿದ್ದ 10 ಗೋಣಿ ಕಾಳುಮೆಣಸನ್ನು ಸಾಗಿಸುತ್ತಿದ್ದ ವೇಳೆ ಬೆಳ್ಳಾರೆ ಠಾಣಾ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಕಳಂಜ ನಿವಾಸಿ ಮಂಜು, ಕೊಡಿಯಲ ಬೈಲು ನಿವಾಸಿ ಪ್ರವೀಣ, ಜಾಲ್ಸೂರು ಗ್ರಾಮದ ಬೆರ್ಪಡ್ಕ ನಿವಾಸಿ ಪವನ್ ಕುಮಾರ್ ಹಾಗೂ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಬ್ದುಲ್ ಬಾಶೀತ್ ಎಂದು...

ಮಳೆಗಾಲ ಆರಂಭ ದಿನಗಳಿಂದ ಆರಂತೋಡು, ತೊಡಿಕಾನ ಸಂಪಾಜೆ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಜನಪ್ರತಿನಿಧಿಗಳು ಸಚಿವ ಎಸ್. ಅಂಗಾರರಿಗೆ ಮನವಿ ಮಾಡಿದ್ದರು.ಇದಕ್ಕೆ ಸ್ಪಂದಿಸಿದ ಸಚಿವರು ಮೆಸ್ಕಾಂ ನ ಸಹಾಯಕ ತಾಂತ್ರಿಕ ಅಧಿಕಾರಿ ಸುಪ್ರಿತ್ ಅವರನ್ನು ಕಛೇರಿಗೆ ಕರೆಸಿ ನಿರಂತರ ವಿದ್ಯುತ್ ನೀಡಲು ಆಗಬೇಕಾಗಿರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲು ಆದೇಶಿಸಿದರು....