Ad Widget

ರಾಜ್ಯಸಭೆ ಸದಸ್ಯರಾಗಿ ಡಾ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿ ಯೋಜನೆಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ. ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್‌ ಮೂಲಕ ಹೇಳಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!