Ad Widget

ಸಂಪಾಜೆ : ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ

ಸಂಪಾಜೆ ಭೂಕಂಪ ಪೀಡಿತ ಪ್ರದೇಶಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಜು.9 ರಂದು ಭೇಟಿ ನೀಡಿತು. ಈ ತಂಡದಲ್ಲಿ ಜಿಯೋಲೋಜಿಕಲ್ ಸರ್ವೆ ಆಫ್ ಇಂಡಿಯಾದ ರಾಹುಲ್, ಡಾ. ಶ್ರೀ ನಿವಾಸ್ ರೆಡ್ಡಿ ಜಗದೀಶ್ ರವರು ನಾಗೇಶ್ ಪಿ. ಆರ್, ಅಬೂಸಾಲಿ ಪಿ. ಕೆ., ಸರೋಜ ರವರ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ ಗೂನಡ್ಕ , ಸದಸ್ಯರು ಗಳಾದ ಎಸ್. ಕೆ. ಹನೀಫ್, ಅಬೂಸಾಲಿ, ಕಂದಾಯ ನಿರೀಕ್ಷೆಕ ಕೊರಗಪ್ಪ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ, ತಾಲೂಕು ಕಚೇರಿಯ ನಾರಾಯಣ, ಸೋಮನಾಥ್ ಉಪಸ್ಥಿತರಿದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!