Ad Widget

ಏನೆಕಲ್ಲು : ದೇವಸ್ಥಾನದ ಆವರಣಕ್ಕೆ ನುಗ್ಗಿದ ನೀರು

ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ನೀರಿನಿಂದ ಆವೃತವಾಗಿದೆ. ದೇವಸ್ಥಾನದ ಸುತ್ತಮುತ್ತ ನೀರಿನಿಂದ ಆವರಿಸಿಕೊಂಡು ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಅರ್ಚಕರ ವಸತಿಗೃಹದ ಒಳಗೂ ನೀರು ತುಂಬಿಕೊಂಡಿದೆ. ಮಳೆ ಪ್ರಮಾಣ
ಹೆಚ್ಚಿರುವುದರಿಂದ ಹಲವು ಕಡೆಗಳಲ್ಲಿ ನೀರಿನ ಪ್ರವಾಹವನ್ನು ಹೆಚ್ಚುತ್ತಿದ್ದೆ. ನದಿ ಪಾತ್ರದಲ್ಲಿರುವ ನಿವಾಸಿಗಳು ಆತಂಕದಿಂದ ಬದುಕುವಂತಾಗಿದೆ.

ವರದಿ :
ಅನನ್ಯ ಹೆಚ್ ಸುಬ್ರಹ್ಮಣ್ಯ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!