Ad Widget

ಸಂಪಾಜೆ : ಕಾಳಜಿ ಕೇಂದ್ರಕ್ಕೆ ಸಿ.ಎಂ. ಬೊಮ್ಮಾಯಿ ಭೇಟಿ – ಪರಿಹಾರದ ಚೆಕ್ ವಿತರಣೆ

ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿರುವ ವೇಳೆ ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿರುವ ಕಾಳಜಿ ಕೇಂದ್ರಕ್ಕೆ ಭೇಟಿ ಮಾಡಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು. ನಂತರ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಹಾಯಧನದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಭೋಪಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಇಂಧನ ಸಚಿವ ಸುನಿಲ್ ಕುಮಾರ್, ಶಾಸಕ ಕೆ.ಜಿ.ಬೋಪಯ್ಯ, ಪ್ರಮುಖರಾದ ರವಿ ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!