Ad Widget

ಸುಳ್ಯಕ್ಕೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಮಳೆಯಿಂದ ತತ್ತರಿಸಿರುವ ಕೊಡಗು ಹಾಗೂ ದ.ಕ. ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಿ ತೆರಳಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರುಗಳಾದ ಆರ್.ಅಶೋಕ್, ಎಸ್.ಅಂಗಾರ, ಸುನಿಲ್‌ಕುಮಾ‌ರ್, ಪ್ರಮುಖ ನಾಯಕರು, ಅಧಿಕಾರಿಗಳು, ಬಿಜೆಪಿಯ ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!