Ad Widget

ಐನೆಕಿದು : ಕೆಸರಲ್ಲಿ ಹೂತು ಹೋದ ಬಸ್ಸಿನ ಚಕ್ರ – ವಿದ್ಯಾರ್ಥಿಗಳ ಪರದಾಟ

ಐನೆಕಿದು ಗ್ರಾಮದ ಕೋಟೆ ಎಂಬಲ್ಲಿ ಸರಕಾರಿ ಬಸ್ಸೊಂದು ಕೆಸರಲ್ಲಿ ಬಾಕಿಯಾದ ಘಟನೆ ಜು.14 ರಂದು ನಡೆದಿದೆ. ಸುಬ್ರಹ್ಮಣ್ಯದಿಂದ ಬಾಳುಗೋಡಿಗೆ ಹೋಗುವ ಬಸ್ಸಿನ ಚಕ್ರ ಕೆಸರಲ್ಲಿ ಹೂತು ಹೋಗಿರುವುದರಿಂದ ಶಾಲಾ ವಿದ್ಯಾರ್ಥಿಗಳು ಪರದಾಡುವಂತಾಯಿತು. ಈ ರಸ್ತೆ ದುರಸ್ತಿ ಕಾಣದೇ ಹಲವಾರು ವರ್ಷಗಳೇ ಕಳೆದಿದೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.‌

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!