Ad Widget

ಸಿ.ಆರ್.ಪಿ. ಸಂತೋಷ್ ಅವರಿಗೆ “ಶಿಕ್ಷಣ ಸಾರಥಿ” ರಾಜ್ಯ ಪ್ರಶಸ್ತಿ

ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಿ.ಮೈಸೂರು ಇವರಿಂದ ಕೊಡಲ್ಪಡುವ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಗಳಿಗೆ ನೀಡುವ “ಶಿಕ್ಷಣ ಸಾರಥಿ” ಪ್ರಶಸ್ತಿಗೆ ದೇವಚಳ್ಳ‌ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಸಂತೋಷ್ ಆಯ್ಕೆಯಾಗಿದ್ದಾರೆ.

ಇವರು 2007 ರಲ್ಲಿ ಸ.ಕಿ.ಪ್ರಾ.ಶಾಲೆ ಅಚ್ರಪ್ಪಾಡಿಯಲ್ಲಿ ವೃತ್ತಿ ಜೀವನ ಆರಂಭಿಸಿ , ಬಳಿಕ ಸ.ಹಿ.ಪ್ರಾ.ಶಾಲೆ.ದೇವಚಳ್ಳ ಇಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ.‌ 2018 ರಿಂದ ಸಮೂಹ ಸಂಪನ್ಮೂಲ ಕೇಂದ್ರ ದೇವಚಳ್ಳ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ, ಜೊತೆಗೆ ಹೆಚ್ಚುವರಿ ಪ್ರಭಾರವಾಗಿ ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಇಲ್ಲಿ ಸಿ ಆರ್ ಪಿ ಯಾಗಿ ಕೂಡಾ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!