Ad Widget

ಕೌಶಿಕ್ ಕುಳ ಜೇಸಿ ವಲಯ ತರಬೇತುದಾರರಾಗಿ ಆಯ್ಕೆ

ಕಾರ್ಕಳದಲ್ಲಿ ಜು. 14 ರಿಂದ 17 ರ ವರೆಗೆ ನಡೆದ ವಲಯ ತರಬೇತುದಾರರ ಪರೀಕ್ಷಾ ಕಮ್ಮಟದಲ್ಲಿ ಜೇಸಿಐ ಪಂಜ ಪಂಚಶ್ರೀ ಯ ಕಾರ್ಯದರ್ಶಿ ಜೇಸಿ ಕೌಶಿಕ್ ಕುಳ ರವರು ಉತ್ತೀರ್ಣರಾಗಿ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಇವರು ಜೇಸಿಐ ಪಂಜ ಪಂಚಶ್ರೀ ಯ ಪೂರ್ವಾಧ್ಯಕ್ಷರು, ವಲಯ ತರಬೇತುದಾರರೂ ಆಗಿದ್ದ ದಿ. ಮಹಾಬಲ ಕುಳ ಹಾಗೂ ರುಕ್ಮಿಣಿ ಮಹಾಬಲ ಅವರ ಪುತ್ರ. ಜೇಸಿಐ ಭಾರತದಿಂದ ನಡೆಸಲ್ಪಡುವ ಈ ತರಬೇತಿಯು ಜೇಸಿಐ ಮಂಗಳೂರು ಸಂಗಮ ಹಾಗೂ ಜೇಸಿಐ ಬೆಳ್ಮಣ್ ಸಹಯೋಗದಲ್ಲಿ ಆಯೋಜನೆಗೊಂಡಿತ್ತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!