- Saturday
- March 7th, 2026
ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟದ ಪದಾಧಿಕಾರಿಗಳ ಸಾಮಾನ್ಯ ಸಭೆ ಜು. 18 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಜಯಪ್ರಕಾಶ್ ಮೊಂಟಡ್ಕ ವಹಿಸಿದ್ದರು. ಓಟದ ನೋಂದಣಿ ಕಾರ್ಯದ ಪ್ರಗತಿ ಮತ್ತು ಸದಸ್ಯರ ಸೇರ್ಪಡೆ ಮತ್ತು ಒಕ್ಕೂಟದ ಅಭಿವೃದ್ಧಿಯ ಇತರ ವಿಷಯಗಳ ಬಗ್ಗೆ ಚರ್ಚಿಸಿ, ಜೂನಿಯರ್ ಮತ್ತು ಸೀನಿಯರ್...