Ad Widget

ಭಾರತದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಆಯ್ಕೆ – ನಡೆದು ಬಂದ ಹಾದಿ ಇಲ್ಲಿದೆ

ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿ ಆಯ್ಕೆಯಾಗುವವರೆಗೆ ಈಕೆಯನ್ನು ಹೆಚ್ವಿನವರಿಗೆ ಗೊತ್ತಿರಲಿಲ್ಲ. ಪ್ರಚಾರದಲ್ಲಿರದ ವ್ಯಕ್ತಿಯನ್ನು ಎನ್.ಡಿ.ಎ. ಆಯ್ಕೆ ಮಾಡಿದಾಗ ಎಲ್ಲರ ಮನದಲ್ಲಿ ಯಾರು ಈ ದ್ರೌಪದಿ ಮುರ್ಮು ಎಂದು ಹುಬ್ಬೇರಿಸುವಂತೆ ಮಾಡಿತ್ತು. ಈಗ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ. 64 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಬಡತನದಿಂದ ಮೇಲೆದ್ದು ಬಂದವರು, ಬುಡಕಟ್ಟು ಜನಾಂಗದ ಸಾಮಾನ್ಯ ಕುಟುಂಬದ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವಾರ್ಷಿಕ ಮಹಾಸಭೆ ಮತ್ತು ಪುನಶ್ಚೇತನ ಕಾರ್ಯಕ್ರಮ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವಾರ್ಷಿಕ ಮಹಾಸಭೆಯು ದಿನಾಂಕ 20/7/2022 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ನಡೆಯಿತು.ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಮಹದೇವ.ಎಸ್.ಪಿ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಾಲೂಕಿನ ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ತಮ್ಮ ಶಾಲೆಯಲ್ಲಿ ದಳವನ್ನು ತೆರೆದು ಇದನ್ನು...
Ad Widget
error: Content is protected !!