Ad Widget

ಕುಕ್ಕೆ: ಶ್ರೀ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ...

ಕುಕ್ಕೆ: ಶ್ರೀ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ...
Ad Widget

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಡಿಸಿಸಿ ಬ್ಯಾಂಕ್ ನಿಂದ ದೇಣಿಗೆ ಹಸ್ತಾಂತರ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ದೀನ್ ದಯಾಳ್ ರೈತ ಸಭಾಭವನದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್ ಅವರಿಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಅಂಬುಲೆನ್ಸ್ ಸೇವೆ ಹಾಗೂ ಇತರ ಕಾರ್ಯಕ್ರಮಗಳ ಬಗ್ಗೆ ಮನವಿ ಸಲ್ಲಿಸಲಾಯಿತು....

ಅಕ್ಟೋಬರ್‌ನಲ್ಲಿ ಯಶಸ್ವಿನಿ ಯೋಜನೆ ಮರುಜಾರಿ – ಸಹಕಾರ ಸಚಿವ ಸೋಮಶೇಖರ್

ಯಶಸ್ವಿನಿ ಯೋಜನೆ ಜಾರಿಯಾಗಿರಲಿಲ್ಲ. ಸುಮಾರು 2-3 ವರ್ಷಗಳ ನಂತರ ಮತ್ತೆ ಚಾಲನೆ ನೀಡುತ್ತಿದ್ದೇವೆ. ಸುಮಾರು ಸಹಕಾರಿಗಳು ಹಲವು ವರ್ಷಗಳಿಂದ ಯಶಸ್ವಿನಿ ಯೋಜನೆ ಮತ್ತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮರು ಜಾರಿಮಾಡಲು ಈಗಾಗಲೇ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪತ್ರಕರ್ತರೊಂದಿಗೆ...

ಜುಲೈ 21: ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ.

ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಏರ್ಪಡಿಸಿದ್ದ...

ಜುಲೈ 21: ನಿಧಾನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ.

ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಸಾರ್ವಜನಿಕ...

ಕಸ್ತೂರಿ ರಂಗನ್ ವರದಿಯಲ್ಲಿ ಗಡಿ ಗುರುತು ವೈಮಾನಿಕ 10 ಕಿ.ಮಿ ನಿಂದ 100 ಮೀಟರ್ ಇಳಿಕೆಯಾಗಲಿ-ಪ್ರದೀಪ್ ಕುಮಾರ್. ಕೆ.ಎಲ್

ಮಲೆನಾಡು ಜಂಟಿ ಕ್ರಿಯಾ ಸಮಿತಿ ಮತ್ತು ರೈತ ಹಿತರಕ್ಷಣಾ ವೇದಿಕೆ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯ ವಿರುದ್ಧ ಜು.23ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಲಾಯಿತು. ಗೋಷ್ಠಿಯಲ್ಲಿ ಮಲೆನಾಡು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್. ಕೆ.ಎಲ್ ಮಾತನಾಡಿ, ಹೆಚ್ ಎಲ್ ಡಬ್ಲ್ಯೂಜಿ ಸಮಿತಿ ನಿರ್ಮಾಣ ಕೇಂದ್ರ ಸಹಕಾರದಿಂದ...

ಗುತ್ತಿಗಾರು : ಸಚಿವ ಎಸ್.ಟಿ. ಸೋಮಶೇಖರ ಅವರಿಂದ ನೂತನ ದೀನ್ ದಯಾಳ್ ರೈತ ಸಭಾಭವನ ಲೋಕಾರ್ಪಣೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ದೀನ್ ದಯಾಳ್ ರೈತ ಸಭಾಭವನವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇಂದು ಲೋಕಾರ್ಪಣೆಗೊಳಿಸಿದರು. https://youtu.be/hvhPX9xX-bE ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಿದ್ದರು. ಗೊಬ್ಬರ ದಾಸ್ತಾನು ಮಳಿಗೆ ಹಾಗೂ ಭೋಜನ ಶಾಲೆ...

ಸುಳ್ಯದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ವತಿಯಿಂದ ವೈದ್ಯರ ದಿನಾಚರಣೆ

ಸುಳ್ಯ: ಸದರ್ನ್ ರೆಸಿಡೆನ್ಸಿಯ ಸಂಭ್ರಮ ಸಭಾಂಗಣದಲ್ಲಿ ಸುಳ್ಯದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಜು.16 ರಂದು ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಐ.ಎಂ.ಎ. ಅಧ್ಯಕ್ಷೆ ಡಾ.ವೀಣಾ ಸಭಾಧ್ಯಕ್ಷತೆ ವಹಿಸಿದ್ದರು. ಖ್ಯಾತ ಶಸ್ತ್ರಚಿಕಿತ್ಸಕ ಡಾ|ಭಾಸ್ಕರಾನಂದ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ತಮ್ಮ ಜೀವನ ಪಯಣದ ಅನುಭವಗಳನ್ನು ವಿವರಿಸಿದರು. ಐ ಎಂ ಎ...

ಜು.24 ರಂದು ಬಳ್ಳಡ್ಕದಲ್ಲಿ ಕೆಸರ್ಡ್ ಕಸರತ್

ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಜು.24 ರಂದು ಬಳ್ಳಡ್ಕದಲ್ಲಿ ಕೆಸರ್ಡ್ ಕಸರತ್ ನಡೆಯಲಿದೆ. ಗದ್ದೆಯಲ್ಲಿ ವಿವಿಧ ಸ್ಪರ್ಧೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!