Ad Widget

ಲಾಠಿಚಾರ್ಜ್ ವೇಳೆ ಗಾಯಗೊಂಡ ಹುಬ್ಬಳ್ಳಿ ರಮೇಶ್ ಮನೆಗೆ ಸಚಿವ ಅಂಗಾರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ಜು. 27 ರಂದು ನಡೆಯುತ್ತಿದ್ದ ವೇಳೆ ಲಾಠಿಚಾರ್ಜ್ ನಿಂದಾಗಿ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ 'ಹುಬ್ಬಳ್ಳಿ ರಮೇಶ್' ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ...

ಪ್ರವೀಣ್ ಹತ್ಯೆ ಹಿಂದೂ ಸಮಾಜಕ್ಕೆ ಆದಂತಹ ದೊಡ್ಡ ನಷ್ಟ-ಡಾ. ಯಶೋಧಾ ರಾಮಚಂದ್ರ

ಸಂಘ ಪರಿವಾರದ ಮಹಿಳಾ ಘಟಕದ ವತಿಯಿಂದ ಜು.29 ರಂದು ಸದರ್ನ್ ರೆಸಿಡೆನ್ಸಿ ಹಾಲ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು.ಗೋಷ್ಠಿಯಲ್ಲಿ ಮಾತನಾಡಿದ ಡಾ. ಯಶೋಧಾ ರಾಮಚಂದ್ರ, ಪ್ರವೀಣ್ ಹತ್ಯೆಯ ದುಃಖ ಕುಟುಂಬದವರಿಗೆ ಮಾತ್ರವಲ್ಲ ಹಿಂದೂ ಸಮಾಜಕ್ಕೆ ಆದಂತಹ ದೊಡ್ಡ ನಷ್ಟ. ಇದರ ಕುರಿತಾಗಿ ಯುವ ಕಾರ್ಯಕರ್ತರ ಹೋರಾಟ ಮೇಲಿನ ರಾಜಕಾರಣಿಗಳಿಗೆ ತಲುಪಿದ್ದು ಕಾನೂನು ಪ್ರಕಾರ ತೀರ್ಮಾನ ಮಾಡುತ್ತಾರೆ. ಮುಂದೆ...
Ad Widget

ಬೆಳ್ಳಾರೆ : ಲಾಠಿಚಾರ್ಜ್ ಹಿನ್ನೆಲೆಯಲ್ಲಿ ಪಿಎಸ್ ಐ ವರ್ಗಾವಣೆ

ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ.ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಕರ್ತವ್ಯದಲ್ಲಿದ್ದ ಪಿಎಸ್ಐ ಯವರಿಗೆ...

ಹರಿಹರ ಪಲ್ಲತ್ತಡ್ಕ :- ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2021-22 ನೇ ಸಾಲಿನ ಅಕ್ಟೋಬರ್ ನಿಂದ 2022-23 ನೇ ಮಾರ್ಚ್ ತನಕದ ಸಾಮಾಜಿಕ ಪರಿಶೋಧನಾ ವರದಿ ಮತ್ತು 14 ಮತ್ತು 15 ನೇ ಹಣಕಾಸು ಯೋಜನೆಯ ಗ್ರಾಮ ಸಭೆಯು ಜು.27 ರಂದು ಗ್ರಾಮ ಪಂಚಾಯತ್ ಕಛೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮ...

ಆರೋಪಿ ಶಫೀಕ್ ಜತೆ ಕಳೆದ ಒಂದುವರೆ ವರ್ಷದಿಂದ ಸಂಪರ್ಕವಿಲ್ಲ – ಪ್ರಗತಿ ಅಡಿಕೆ ಅಂಗಡಿ ಮಾಲಕರ ಸ್ಪಷ್ಟನೆ

ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು ಒಂದು ವರೆ ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ ಸಂಸ್ಥೆಯ ಬೆಳ್ಳಾರೆ ಶಾಖೆಯಲ್ಲಿ ಕೆಲಸಕ್ಕೆ ಮಾಡುತ್ತಿದ್ದಾನೆ. ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ...

ಕೊಲ್ಲಮೊಗ್ರ :- ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಕೇಶ್ ಮುಳ್ಳುಬಾಗಿಲು ರಾಜಿನಾಮೆ

ರಾಜ್ಯದಾದ್ಯಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ಕೊಲ್ಲಮೊಗ್ರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಕೇಶ್ ಮುಳ್ಳುಬಾಗಿಲು ಅಮರ ಸುದ್ದಿಗೆ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮೂರನೇ ಅರೋಪಿ

ಬಂಧನಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕವನ ವಾಸ್ತವತೆಯ ಬದುಕು

ಗುರಿಯ ಸೇರೋ ತವಕದಲ್ಲಿ ಸಾಗಿದೆ ದಿನವು, ಸೋಲು ಗೆಲುವ ಆಟದಲ್ಲಿ ಕುಗ್ಗದ ಮನವು... ನಾಳೆಯೆಂಬ ಚಿಂತೆಯಲ್ಲಿ ಮುಗಿದಿದೆ ಇಂದು, ವಾಸ್ತವತೆಯೇ ಬದುಕು ಇಲ್ಲಿ ತಿಳಿದಿರಲೆಂದೂ... ಬದುಕಿನ ಈ ಪಯಣದಲ್ಲಿ ಪರೀಕ್ಷೆಯು ಸಹಜ, ಸೋಲು ಗೆಲುವ ಹಾದಿಯಲ್ಲಿ ನಿರೀಕ್ಷೆಯು ಸಹಜ... ಸೋಲು ಬದುಕ ಅಂತ್ಯವಲ್ಲ ಅರಿತುಕೋ ಮನುಜ, ಸೋಲಿನಲ್ಲೂ ಗೆಲುವ ಹುಡುಕಿ ಸಾಗು ನೀ ಮನುಜ... ಕಳೆದ...

ಗುತ್ತಿಗಾರು :- ಜುಲೈ 31. ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ಜು.31 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕಿರಿಯ ವಿಭಾಗ,...

ಕೊಲ್ಲಮೊಗ್ರ : ಬೂತ್ ಸಮಿತಿ ಕಾರ್ಯದರ್ಶಿ ಹುದ್ದೆಗೆ ಉದಯ ಶಿವಾಲ ರಾಜೀನಾಮೆ

ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕೊಲ್ಲಮೊಗ್ರ ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದಯ ಶಿವಾಲ ಅಮರ ಸುದ್ದಿಗೆ ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!