ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕೊಲ್ಲಮೊಗ್ರ ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದಯ ಶಿವಾಲ ಅಮರ ಸುದ್ದಿಗೆ ತಿಳಿಸಿದ್ದಾರೆ.
- Saturday
- September 21st, 2024