Ad Widget

ಇಂದು (ಜು.30) ಸುಳ್ಯದಲ್ಲಿ ಕರೆಂಟಿಲ್ಲ

ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾವು,ಅಜ್ಜಾವರ, ಡಿಪೋ, ಕೇರ್ಪಳ, ಜಬಳೆ, ಕೇನ್ಯ, ಮಂಡೆಕೋಲು, ಶ್ರೀರಾಂಪೇಟೆ, ಸಂಪಾಜೆ, ಅರಂತೋಡು ಹಾಗೂ ಕೋಲ್ಚಾರು ಪೀಡರ್ ಗಳಲ್ಲಿ ದುರಸ್ತಿ ಕಾರ್ಯ ಹಾಗೂ ಟ್ರೀಕಟ್ಟಿಂಗ್ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಡಪ್ಪಾಡಿ: ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ಧನ್ಯಕುಮಾರ್ ದೇರುಮಜಲು ರಾಜೀನಾಮೆ

ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಪಕ್ಷಕ್ಕಿಂತ ಹಿಂದುತ್ವ ಮುಖ್ಯ ಇನ್ನೆಷ್ಟು ಹೆಣಗಳು ಬೇಕು ಸಾಮಾನ್ಯ ಕಾರ್ಯಕರ್ತರದ್ದು ಇಂದು ಪ್ರವೀಣ್ ನೆಟ್ಟಾರು ನಾಳೆ ನಾವು ಇಷ್ಟೇ ಜೀವನ, ಇಂದು ಪ್ರವೀಣ್ ಅಣ್ಣನಿಗೆ ಬಂದ ಪರಿಸ್ಥಿತಿ ನಮಗೆ ಬರುವುದು ಬೇಡ, ಕರ್ನಾಟಕ ಬಿಜೆಪಿಯ ಬೊಗಳೆ...
Ad Widget

ಇಂದು ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಡಿವಿಎಸ್ ಭೇಟಿ

ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಇಂದು ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಜಿಲ್ಲಾ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಮನೆಗೆ ಇಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ.ಪ್ರವೀಣ್ ಹತ್ಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದ ಡಿವಿ ಯವರು ಎಲ್ಲಿದ್ದಾರೆ, ತನ್ನ ಊರಿನಲ್ಲಿ ಹತ್ಯೆಯಾದ ಬಗ್ಗೆ ಗೊತ್ತಿದೆಯಾ? ಅವರ ನಂಬರ್ ಇದ್ದವರು ಕೊಡಿ ಎಂದು...
error: Content is protected !!