ದ.ಕ ಜಿಲ್ಲೆ ಉಸ್ತುವಾರಿ ಸಚಿವ, ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಅವರು ನಾಳೆ
(ಆ.3 ) ಬೆಳಗ್ಗೆ 9.30ಕ್ಕೆ ಸುಬ್ರಹ್ಮಣ್ಯ ಆಗಮಿಸಿ ಅಲ್ಲಿಂದ ಪ್ರಾಕೃತಿಕ ವಿಕೋಪ ಸಂಭವಿಸಿದ ಹರಿಹರ, ಕೊಲ್ಲಮೊಗ್ರು ಕಲ್ಮಕಾರು ಈ ಭಾಗಕ್ಕೆ ಭೇಟಿ ನೀಡಲಿದ್ದಾರೆ.
ದ.ಕ ಜಿಲ್ಲೆ ಉಸ್ತುವಾರಿ ಸಚಿವ, ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಅವರು ನಾಳೆ
06.03.2026 e paper
e paper 16.01.2026