- Thursday
- April 23rd, 2026
ಉಪ್ಪುಕಳ ಬಾಳುಗೋಡು ಗ್ರಾಮದ ಬಸವನಗುಡಿಯಿಂದ ಉಪ್ಪುಕಳ ಸಂಪರ್ಕಿಸುವ ಸಿದ್ದನಗುಡ್ಡೆ ಕುಸಿದಿದೆ. ಕೊತ್ನಡ್ಕ ಉಪ್ಪುಕಳದ ನಿವಾಸಿಗಳು ರಸ್ತೆಯಿಲ್ಲದೆ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ.
ಆ.01 ರಂದು ಸುರಿದ ಭಾರೀ ಮಳೆಗೆ ಸೋಮವಾರ ತಡರಾತ್ರಿ ಕಡಬ ತಾಲೂಕಿನ ಐನೆಕಿದು ಗ್ರಾಮದ ಕೂಜುಗೋಡು ಕಟ್ಟೆಮನೆ ಎಂಬಲ್ಲಿನ ಕಾಲು ಸೇತುವೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ
ಸುಬ್ರಹ್ಮಣ್ಯದಲ್ಲಿ ಆ.1 ರಂದು ನಡೆದ ಭೂಕುಸಿತದಿಂದಾಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ರೂ.11 ಲಕ್ಷ 5 ಸಾವಿರ ಮೊತ್ತದ ಒಟ್ಟು 3 ಚೆಕ್ ನ್ನು ಸಚಿವ ಎಸ್. ಅಂಗಾರ ಆ. 2 ರಂದು ಕುಸುಮಾಧರಿಗೆ ಕುಸುಮಾಧರರ ತಂದೆ ಬೊಮ್ಮಣ ಗೌಡ ಕರಿಮಜಲುರವರ ನಿವಾಸದಲ್ಲಿ ವಿತರಿಸಿದರು. ಮೃತಪಟ್ಟ ಇಬ್ಬರು ಮಕ್ಕಳಿಗಾಗಿ ಸರಕಾರದಿಂದ ತಲಾ 5 ಲಕ್ಷದಂತೆ ಹಾಗೂ ಮನೆ...
ರಾತ್ರಿಯಿಡಿ ಸುರಿದ ಮಳೆ ಆರ್ಭಟಕ್ಕೆ ಕೊಯನಾಡು,ಕಲ್ಲುಗುಂಡಿ, ಗೂನಡ್ಕನ ಜನತೆ ಮತ್ತೊಮ್ಮೆ ಸಂಕಟ ಪಡುವಂತಾಗಿದೆ. ಪಯಸ್ವಿನಿ ನದಿ ಮತ್ತೆ ಉಕ್ಕಿ ಹರಿಯತೊಡಗಿದ್ದು ನಿನ್ನೆಯಷ್ಟೆ ಜಲಪ್ರಳಯಕ್ಕೆ ಒಳಗಾಗಿದ್ದ ಸಂಪಾಜೆ ಕಲ್ಲುಗುಂಡಿ ಪ್ರದೇಶದಲ್ಲಿ ಇಂದು ಪುನಹ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ಅಪಾಯಕಾರಿ ಸ್ಥಿತಿಯಲ್ಲಿರುವವರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯಲ್ಲಿ, ಗೂನಡ್ಕದಲ್ಲಿ ಮನೆಗಳು ಜಲಾವೃತವಾಗಿದ್ದು ರಾಜ್ಯ ಹೆದ್ದಾರಿ ಬಂದ್ ಆಗಿದೆ. ಅರಂಬೂರು...
