Ad Widget

ಉಬರಡ್ಕ ಸೊಸೈಟಿಗೆ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಗೈದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆ ಗದ್ದೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ಪ್ರಶಸ್ತಿ ಸ್ವೀಕರಿಸಿದರು. ಸಹಕಾರಿ ಸಂಘದ ನಿರ್ದೇಶಕರುಗಳಾದ ಪಿ ಎಸ್ ಗಂಗಾಧರ, ಹರಿಪ್ರಸಾದ್ ಪಾನತ್ತಿಲ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!