Ad Widget

ಅರಂತೋಡು : ಕಿಡಿಗೇಡಿಗಳು ಕಿತ್ತೆಸೆದ ಜಾಗದಲ್ಲಿ ಮತ್ತೆ ಚುನಾವಣಾ ಬಹಿಷ್ಕಾರದ ಬ್ಯಾನರ್

. . . . . . . . .

ಅರಂತೋಡು ಮರ್ಕಂಜ ಎಲಿಮಲೆ ರಸ್ತೆಯಲ್ಲಿ ವೈ.ಎಂ.ಕೆ.ಚಡಾವು ಬಳಿ ಅಡ್ತಲೆ ನಿವಾಸಿಗಳು ಅಳವಡಿಸಿದ್ದ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಕಿಡಿಗೇಡಿಗಳು ನದಿಗೆ ಎಸೆದಿದ್ದರು. ಅಂದೇ ಮುಖ್ಯಮಂತ್ರಿಗಳು ಅದೇ ರಸ್ತೆಯಲ್ಲಿ ಸುಳ್ಯಕ್ಕೆ ಬರುವವರಿದ್ದರು. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಬ್ಯಾನರ್ ತೆಗಿದಿದ್ದಾರೆಂದು ಖಂಡಿಸಿ ಅಡ್ತಲೆಯ ನಾಗರಿಕರು ಬ್ಯಾನರ್ ಕಿತ್ತೆಸೆದವರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗಿದ್ದರು. ಆ.7 ರಂದು ಪುನಃ ರಸ್ತೆಯ ಫಲಾನುಭವಿಗಳು ವೈ.ಎಂ.ಕೆ. ಬಳಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading