ಪೆರುವಾಜೆ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ , ಕಾರ್ಯದರ್ಶಿ ಸುಮಲತಾ ಸುನಿಲ್

ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು.ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ,ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಿ ಅರ್ನಾಡಿ, ಕಾರ್ಯದರ್ಶಿಯಾಗಿ ಸುಮಲತಾ ಸುನಿಲ್, ಜತೆ ಕಾರ್ಯದರ್ಶಿಯಾಗಿ ಯಶೋಧಾ, ಕೋಶಾಧಿಕಾರಿಯಾಗಿ ರಾಗಿಣಿ ಆಯ್ಕೆಯಾದರು.ನಿರ್ದೇಶಕರಾಗಿ ಪ್ರೇಮ ಕೊಲ್ಯ, ವನಿತಾ ಸಾರಕೆರೆ, ಸುಜಾತ ಪದ್ಮನಾಭ, ವೀಣಾ ಕೊಲ್ಯ, ಸವಿತಾ, ಅಶ್ವಿನಿ ಆಯ್ಕೆಯಾದರು.

ಕು. ರಸಿಕ ಮುರುಳ್ಯ ಅಭಿನಯದ ಶ್ರೀ ರಕ್ಷೆ ಕನ್ನಡ ಆಲ್ಬಮ್ ಸಾಂಗ್ ಪೋಸ್ಟರ್ ಬಿಡುಗಡೆ

ಮುರುಳ್ಯದ ಕು. ರಸಿಕ ಅಭಿನಯನದ ಶ್ರೀರಕ್ಷೆ ಬಾಂಧವ್ಯದ ತೋಳಿನಲ್ಲಿ ಎಂಬ ಅಣ್ಣ ತಂಗಿಯ ಸಂಬಂಧವನ್ನು ಸಾರುವ ಕನ್ನಡ ಆಲ್ಬಮ್ ಸಾಂಗ್ ನ ಪೋಸ್ಟರ್ ವಿಟ್ಲ ಶ್ರಿ ಪಂಚಲಿಂಗೇಶ್ವರ ಸನ್ನಿದಿಯಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ ಇವರ ಮಾರ್ಗದರ್ಶನದಲ್ಲಿ ಬಿಡುಗಡೆಗೊಂಡಿತು. ಕಾರ್ತಿಕ್ ಕುಮಾರ್ ಇವರ ಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಾಂಗ್ ಗೆ ಅಚಲ್ ವಿಟ್ಲ...
Ad Widget
error: Content is protected !!