- Wednesday
- April 2nd, 2025

ಮೊನ್ನೆ ಸುರಿದ ಭಾರಿ ಮಳೆಗೆ ಹಲವೆಡೆ ಹಾನಿ ಸಂಭವಿಸಿದ್ದು, ಆ.11 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಲ್.ಎಚ್ ಮಂಜುನಾಥ್ ಅವರು ಸಭೆ ನಡೆಸಿ ಸೇತುವೆ ಹಾನಿ ಹಾಗೂ ಕೃಷಿ ಹಾನಿಗಳ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಜನಜಾಗೃತಿ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಸುಳ್ಯ ತಾಲೂಕು , ಗುತ್ತಿಗಾರು ಗ್ರಾಮದ ಬಳ್ಳಕ್ಕ ನಿವಾಸಿ ಕಂಚಾಲ್ತಿ ಎಂಬವರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ/ ಡಿ. ವೀರೆಂದ್ರ ಹೆಗ್ಗಡೆಯವರು ಗ್ರಾಮೀಣ ಪ್ರದೇಶದ ನಿರ್ಗತಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಜೀವನ ನಿರ್ವಹಣೆ ಮಾಡಲು ಕಷ್ಟ ಪಡುತ್ತಿರುವ ಕುಟುಂಬಗಳನ್ನು ಗುರುತಿಸಿ ಅವರಿಗೆ...

ಅರಂತೋಡು: ಎನ್ಎಸ್ಎಸ್ ಘಟಕದ ಹರ್ ಘರ್ ತಿರಂಗ್ ಅಭಿಯಾನ ಕಾರ್ಯಕ್ರಮ ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜವನ್ನು ನೀಡಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಮೇಶ್ ತ್ರಿವರ್ಣ ಧ್ವಜ ವಿದ್ಯಾರ್ಥಿಗಳಿಗೆ ಹಸ್ತಾಂತರ ಮಾಡಿ, ಮಾತನಾಡಿ, ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ನಿಯಮಗಳನ್ನು ಅರಿತು , ಗೌರವದಿಂದ...

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆ. 09 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಂಥಾಲಯ ಪಿತಾಮಹ ಡಾ. ಎಸ್ ಆರ್ ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಫಲಿತಾಂಶ ಪ್ರಕಟವಾಗಿದೆ.ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಯಜ್ಞ...