ಬಳ್ಳ ಗ್ರಾಮದ ಪಾದೆಯಲ್ಲಿ 21 ನೇ ವರುಷದ ಶ್ರೀ ಗಣೇಶೋತ್ಸವದ ಸಮಿತಿ ರಚನೆ ಗೊಂಡಿತ್ತು.ಅಧ್ಯಕ್ಷರಾಗಿ ಸತ್ಯನಾರಾಯಣ ಕುಜಗುರಿ, ಕಾರ್ಯದರ್ಶಿ ಯಾಗಿ ಶಿವಪ್ರಸಾದ್ , ಖಜಾಂಚಿ ರಾಮಕೃಷ್ಣ ಪಡ್ಯೊಟ್ಟು ಆಯ್ಕೆಯಾದರು. ಸ್ಥಾಪಕಾಧ್ಯಕ್ಷ ನಾರಾಯಣ ಆಚಾರ್ಯ ನರಿಯಂಗ ಉಪಸ್ಥಿತರಿದ್ದರು.
ಬಳ್ಳ ಗ್ರಾಮದ ಪಾದೆಯಲ್ಲಿ 21 ನೇ ವರುಷದ ಶ್ರೀ ಗಣೇಶೋತ್ಸವದ ಸಮಿತಿ ರಚನೆ ಗೊಂಡಿತ್ತು.ಅಧ್ಯಕ್ಷರಾಗಿ ಸತ್ಯನಾರಾಯಣ ಕುಜಗುರಿ, ಕಾರ್ಯದರ್ಶಿ ಯಾಗಿ ಶಿವಪ್ರಸಾದ್ , ಖಜಾಂಚಿ ರಾಮಕೃಷ್ಣ ಪಡ್ಯೊಟ್ಟು ಆಯ್ಕೆಯಾದರು. ಸ್ಥಾಪಕಾಧ್ಯಕ್ಷ ನಾರಾಯಣ ಆಚಾರ್ಯ ನರಿಯಂಗ ಉಪಸ್ಥಿತರಿದ್ದರು.
06.03.2026 e paper
e paper 16.01.2026