- Saturday
- March 7th, 2026
ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಿರಣರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು, ಕಲಾಮಾಯೆ ಏನೆಕಲ್ ಇವುಗಳ ವತಿಯಿಂದ ಆ.21 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಅಮೃತ ಸಾಹಿತ್ಯೋತ್ಸವ ನಡೆಯಲಿದ್ದು, ಸಾಹಿತ್ಯೋತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸಿ.ಡಿ.ಪಿ.ಓ ನೀರಬಿದಿರೆ ನಾರಾಯಣ ಅವರು ವಹಿಸಿಕೊಳ್ಳಲಿದ್ದು, ನಿವೃತ್ತ ಪ್ರಾಂಶುಪಾಲರಾದ ಬಾಬು ಗೌಡ ಅಚ್ರಪ್ಪಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಆನ್ಲೈನ್ ನಲ್ಲಿ ಈ ಹಿಂದೆ ನಡೆದ...