- Saturday
- March 7th, 2026
ದೇಲಂಪಾಡಿ: ಸುಳ್ಯದ ಇಂಡಿಯನ್ ಗ್ರಾನೈಟ್ಸ್ & ಟೈಲ್ಸ್ ಮಾಲಕ ಕೃಷಿಕರಾದ ಸಿ.ಹೆಚ್. ಮಹಮ್ಮದ್ ಅಶ್ರಫ್ ಚಂಡಮೂಲೆ ಅವರಿಗೆ ಗ್ರಾಮ ಪಂಚಾಯತ್ ವತಿಯಿಂದ ನೀಡಲಾಗುವ ಅತ್ಯುತ್ತಮ ಕೃಷಿಕ ಹಾಗೂ ಹೈನುಗಾರಿಕೆ ಪ್ರಶಸ್ತಿಯು ಗ್ರಾಮ ಪಂಚಾಯತ್ನಲ್ಲಿ ನಡೆದ ಕೃಷಿ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೂಲತಃ ಪರಪ್ಪೆಯವರಾದ ಅಶ್ರಫ್ರವರು ಅತ್ಯುತ್ತಮ ಪ್ರಗತಿ ಪರ ಕೃಷಿಕರು ಹಾಗೂ ಉತ್ತಮ...