Ad Widget

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಸಭೆ‌

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಹಾಗೂ ಪಕ್ಷದ ಪ್ರಮುಖರ ಸಭೆ ಇಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜೀಪಿಲಿ ಪ್ರಸಕ್ತ ಚುನಾವಣಾ ವರ್ಷದಲ್ಲಿ ಪಕ್ಷದ ಕಾರ್ಯವೈಖರಿಯ ಬಗ್ಗೆ ಮಾರ್ಗದರ್ಶನ ನೀಡಿದರು ಹಾಗೂ ಸಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ...

ಅಡ್ತಲೆ ಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.

ಸ್ಪಂದನ ಗೆಳೆಯಯರ ಬಳಗ ಅಡ್ತಲೆ ಇದರ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮ ಆ. 21ರಂದು ಅಡ್ತಲೆಯ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲಾ ವಠಾರ ದಲ್ಲಿ ನಡೆಯಿತು. ಬೆಳಿಗ್ಗೆ ಕಾರ್ಯಕ್ರಮವನ್ನು ಸ್ಪಂದನ ಗೆಳೆಯಯರ ಬಳಗದ ಗೌರವ ಸಲಹೆಗಾರಾದ ಶ್ರೀ ಭವಾನಿಶಂಕರ ಅಡ್ತಲೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಆರಂತೋಡು...
Ad Widget

ಸುಳ್ಯ :- ಅಮೃತ ಸಾಹಿತ್ಯೋತ್ಸವ ಕಾರ್ಯಕ್ರಮ ಬಹುಭಾಷಾ ಕವಿಗೋಷ್ಠಿ, ಕಥಾಗೋಷ್ಠಿ. “ಗಮ್ಮತ್” ಪುಸ್ತಕ ಬಿಡುಗಡೆ, ಕಿರಣ ಗೌರವ ಸನ್ಮಾನ

ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಿರಣರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು, ಕಲಾಮಾಯೆ(ರಿ.) ಏನೆಕಲ್ ಇವರ ವತಿಯಿಂದ ಆ.21 ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಅಮೃತ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಬಹುಭಾಷಾ ಕವಿಗೋಷ್ಠಿ, ಬಹುಭಾಷಾ ಕಥಾಗೋಷ್ಠಿ, ಅರೆಭಾಷೆ ಪದ್ಯಗಳ ಬುತ್ತಿ “ಗಮ್ಮತ್” ಪುಸ್ತಕ ಬಿಡುಗಡೆ, ಕಿರಣ ಗೌರವ ಸನ್ಮಾನ, ಜಲಶ್ರೀ ಪ್ರತಿಷ್ಠಾನ ಕಡ್ಲಾರು ಸಂಸ್ಥೆಯ ಲೋಗೋ ಬಿಡುಗಡೆ,...

ಎನ್ ಎಂಸಿಯಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ 2K22 ಕಾರ್ಯಕ್ರಮ

ಎನ್ ಎಂ ಸಿ ಯಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ 2K22 ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ 2K22 ನ್ನು ಆ. 22ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ವಿವಿಧ ಕಾಲೇಜಿನ ಬಿ ಬಿ ಎ ಮತ್ತು ಬಿ ಕಾಂ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಒಂಬತ್ತು ತಂಡಗಳು ಭಾಗವಹಿಸಿ ಹಣಕಾಸು, ಮಾರುಕಟ್ಟೆ,...

ಕನ್ನಡ ಉಳಿಸಿ ಮತ್ತು ಬೆಳೆಸಿ-ಡಾ ರೇವಣಕರ್

ಆ.22 ರಂದು ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಶ್ರೀ ಡಾ ಮಂಜುನಾಥ ರೇವಣಕರ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸುಬ್ರಾಯ ಭಟ್ ಅವರು ಕಳೆದ ೨೫ ವರುಷ ಗಳಿಂದ ಹೊಸಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುರಕ್ಷಾ ದಂತ ಚಿಕಿತ್ಸಾಲಯಕ್ಕೆ ಬೇಟಿ ನೀಡಿದರು. ಇದೇ ಸಂದರ್ಭದಲ್ಲಿ ಗಡಿನಾಡು...

ಸೇವಾಜೆ : ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಸಾಧಕರಿಗೆ ಸನ್ಮಾನ

ಸೇವಾಜೆಯ ಶ್ರೀ ಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ಮತ್ತು ಊರ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ೧೭ ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾಜೆ ಶಾಲಾ ವಠಾರದಲ್ಲಿ ಆ.21 ಅದ್ದೂರಿಯಾಗಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಪ್ರಗತಿಪರ ಕೃಷಿಕರಾದ ಚಿನ್ನಪ್ಪ ಗೌಡ ಶೆಟ್ಟಿಮಜಲು ಇವರು ದೀಪ ಬೆಳಗಿಸುವ ಮೂಲಕ ನೆರವೆರಿಸಿದರು.ಬಳಿಕ ಅಂಗನವಾಡಿ ಮಕ್ಕಳಿಗೆ ಮುದ್ದುಕೃಷ್ಣ ವೇಷ ಹಾಗೂ ಶಾಲಾ...

ಬೂಡು ಭಗವತಿ ಯುವ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಬೂಡು ಭಗವತಿ ಯುವ ಸೇವಾ ಸಂಘದ ಆಶ್ರಯದಲ್ಲಿ ಆ.21 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್‌ ಎಜ್ಯುಕೇಶನ್ ಇದರ ಪ್ರಧಾನ ಕಾರ್ಯದರ್ಶಿಗಳು, ರಾಜ್ಯಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ, ಮಹಾಭಾರತದಂತಹ ಪುರಾಣವನ್ನು ಗಮನಿಸಿದಾಗ ಧರ್ಮದರೀತಿಯಲ್ಲಿ ನಡೆದ ಪಾಂಡವರು ಐವರಾದರು ಅವರ ರಕ್ಷಣೆಯ...

ಸುಳ್ಯ :- ಅಮೃತ ಸಾಹಿತ್ಯೋತ್ಸವ ಕಾರ್ಯಕ್ರಮ.

ಜಲಶ್ರೀ ಪ್ರತಿಷ್ಠಾನ ಕಡ್ಲಾರು ಸಂಸ್ಥೆಯ ಲೋಗೋ ಬಿಡುಗಡೆ, ದೇಶ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ ಹೀಗೆ ವಿವಿಧ ರೀತಿಯ ಸಾಹಿತ್ಯ ಕಾರ್ಯಕ್ರಮಗಳು ಒಂದೇ ವೇದಿಕೆಯಲ್ಲಿ ಹಳೆ ಬೇರು, ಹೊಸ ಚಿಗುರು ಎಂಬ ಹಿರಿಯ ಸಾಹಿತಿಗಳಿಗೆ ಗುರು ಸ್ಥಾನ, ಹೊಸ ಮುಖಗಳಿಗೆ ಅವಕಾಶ ಕೊಟ್ಟು ಅವರನ್ನು ಬೆಳೆಸುವ ಉದ್ದೇಶದಿಂದ ಸಂಘಟಿಸಿದ “ಅಮೃತ ಸಾಹಿತ್ಯೋತ್ಸವ ” ಯಶಸ್ವಿಯಾಗಿ ನಡೆದು ಸಾಹಿತ್ಯಾಭಿಮಾನಿಗಳ...

ಹರಿಹರಪಲ್ಲತ್ತಡ್ಕ : ಬೈಕ್ ಸ್ಕಿಡ್ ಆಗಿ ಗಾಯಗೊಂಡ ವ್ಯಕ್ತಿ ಮೃತ್ಯು

ಹರಿಹರ ಪಲ್ಲತ್ತಡ್ಕದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್ ನಂಗಾರು (35) ಎಂಬವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ತನ್ನ ಬೈಕ್ ನಲ್ಲಿ ಸ್ನೇಹಿತನೊಂದಿಗೆ ಸುಳ್ಯಕ್ಕೆ ಬಂದು ವಾಪಸ್ ಮನೆಗೆ ಹೋಗುತ್ತಿದ್ದಾಗ ಹರಿಹರ ಪಲ್ಲತಡ್ಕದ ಶಾಲಾ ಬಳಿ ಎದುರಿನಿಂದ ತೆಂಗಿನಕಾಯಿ ಹೇರಿಕೊಂಡು ಬರುತ್ತಿದ್ದ ಲಾರಿಯನ್ನು ನೋಡಿ ಬ್ರೇಕ್...

ಕೆವಿಜಿ ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ವಿತರಣೆ

ಕೆವಿಜಿ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿಯಾದ ಡಾ. ಉಜ್ವಲ್‌ ಊರುಬೈಲ್ ರವರು ಆಡಳಿತ ಮಂಡಳಿಯ ಪರವಾಗಿ ಕೆ.ವಿ.ಜಿ. ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ನೀಡಿದರು. ಲ್ಯಾಪ್ ಟಾಪ್ ನ್ನು ಕೆವಿಜಿ ಕೈಗಾರಿಕಾ ಸಂಸ್ಥೆ ಪರವಾಗಿ ಪ್ರಾಂಶುಪಾಲ ಚಿದಾನಂದ ಗೌಡ ಬಾಳಿಲ ಸ್ವೀಕರಿಸಿದರು.
Loading posts...

All posts loaded

No more posts

error: Content is protected !!