Ad Widget

ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ

ಇತ್ತೀಚೆಗೆ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳನ್ನು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್ ನ ಸಭಾಭವನದಲ್ಲಿ ಆ. 19 ರಂದು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಸುಳ್ಯ ಮತ್ತು ಮಹಿಳಾ ಸಮಾಜ ಇದರ ಸಹಯೋಗದಲ್ಲಿ ಅಭಿನಂದಿಸುವ ಕಾರ್ಯಕ್ರಮ...

ಸೆ. 4ರಂದು ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಗಿರಿದರ್ಶಿನಿ ಸಭಾ ಭವನದಲ್ಲಿ ಸೆ. 4ರಂದು ಪೂ. 10:30 ಕ್ಕೆ ನಡೆಯಲಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸೀತಾನಂದ ಬೇರ್ಪಡ್ಕರವರು ವಹಿಸಲಿದ್ದಾರೆ. ಸಂಘದ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು...
Ad Widget

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಯಲ್ಲಿ ರೋಟರಿ ಕಾಲೇಜ್ ನ ವಿದ್ಯಾರ್ಥಿಗಳು ಚಾಂಪಿಯನ್ .

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಆ. 17 ರಂದು ಸುಳ್ಯದ ಅಮೃತ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಕಾಲೇಜಿನ ವಿದ್ಯಾರ್ಥಿನಿಯರ ತಂಡ - ದಿಶಾಲಕ್ಷ್ಮೀ ವಿ , ಆಶಿಕಾ ಜೆ, ಶ್ರಾವ್ಯ ಜೆ ಶೆಟ್ಟಿ, ಅಶ್ವಿನಿ ಎಸ್, ನೇಹಾ ಡಿ ಮತ್ತು ಬಾಲಕರ...

ಬೆಳ್ಳಾರೆ: ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಾಗಾರ

ಬೆಳ್ಳಾರೆ: ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಗ್ರಾ.ಪಂ. ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆ, ಮಾಸ್ತಿಕಟ್ಟೆ, ನೆಟ್ಟಾರು, ಪಾಟಾಜೆ,...

ಅತ್ಯುತ್ತಮ ಕೃಷಿಕ ಹಾಗೂ ಹೈನುಗಾರಿಕೆ ಪ್ರಶಸ್ತಿಗೆ ಸಿ.ಹೆಚ್. ಮಹಮ್ಮದ್ ಅಶ್ರಫ್ ಚಂಡಮೂಲೆ ಆಯ್ಕೆ.

ದೇಲಂಪಾಡಿ: ಸುಳ್ಯದ ಇಂಡಿಯನ್ ಗ್ರಾನೈಟ್ಸ್ & ಟೈಲ್ಸ್ ಮಾಲಕ ಕೃಷಿಕರಾದ ಸಿ.ಹೆಚ್. ಮಹಮ್ಮದ್ ಅಶ್ರಫ್ ಚಂಡಮೂಲೆ ಅವರಿಗೆ ಗ್ರಾಮ ಪಂಚಾಯತ್ ವತಿಯಿಂದ ನೀಡಲಾಗುವ ಅತ್ಯುತ್ತಮ ಕೃಷಿಕ ಹಾಗೂ ಹೈನುಗಾರಿಕೆ ಪ್ರಶಸ್ತಿಯು ಗ್ರಾಮ ಪಂಚಾಯತ್‌ನಲ್ಲಿ ನಡೆದ ಕೃಷಿ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೂಲತಃ ಪರಪ್ಪೆಯವರಾದ ಅಶ್ರಫ್‌ರವರು ಅತ್ಯುತ್ತಮ ಪ್ರಗತಿ ಪರ ಕೃಷಿಕರು ಹಾಗೂ ಉತ್ತಮ...

ಕರಿಕೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಯಾಗಿ ಡಾ.ಪಲ್ಲವಿ ಕೆ.ಸಿ. ನೇಮಕ

ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಗೆ ಕೆಪಿಎಸ್ಸಿ ಮೂಲಕ ನೇಮಕಾತಿ ನಡೆದಿದ್ದು, ಡಾ. ಪಲ್ಲವಿ ಕೆ.ಸಿ.ಯವರು ಮಡಿಕೇರಿ ತಾಲ್ಲೂಕಿನ ಕರಿಕೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಕ್ಕೆ ಸೇವೆಗೆ ನೇಮಕಾತಿಗೊಂಡಿದ್ದಾರೆ.ಮೂಲತಃ ಸುಳ್ಯ ತಾಲ್ಲೂಕಿನ ಅರಂತೋಡು ಗ್ರಾಮದ ಕರಿ0ಬಿ ಮನೆ ಚಿನ್ನಪ್ಪ ಗೌಡ ಮತ್ತು ಪುಷ್ಪಾವತಿ ಶಿಕ್ಷಕ ದಂಪತಿಗಳ ಪುತ್ರಿಯಾಗಿರುವ ಇವರು, 2006ರಿಂದ 2021ವರೆಗೆ ಸುದೀರ್ಘ 15 ವರ್ಷಗಳ ಕಾಲ ಕೊಲ್ಲಮೊಗ್ರ...

ಕಾಂಗ್ರೆಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಜನ್ಮದಿನಾಚರಣೆ

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸುರವರ 107ನೇ ಜನ್ಮದಿನೋತ್ಸವ ಮತ್ತು ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಕೆ.ಪಿ.ಸಿ.ಸಿ ನಿರ್ದೇಶನದಂತೆ ಸುಳ್ಯದಲ್ಲಿ ನಡೆಯಲಿರುವ “ಸ್ವಾತಂತ್ರ್ಯ ನಡಿಗೆ” ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಸುಳ್ಯದ ಅಡ್ಪಂಗಾಯ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ರಾಜ್ಯ ಕಂಡ ಧೀಮಂತ...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಭಕ್ತಿ ಸಂಗೀತ ರಸಮಂಜರಿ ಕಾರ್ಯಕ್ರಮವು ಜರುಗಿತು . ಕಾರ್ಯಕ್ರಮವನ್ನು ಉತ್ತರ ಕರ್ನಾಟಕ ಗೆಳೆಯರ ಬಳಗದ ಅಧ್ಯಕ್ಷರಾದ ಮಂಜುನಾಥ್ ಮೇಸ್ತ್ರಿಯವರು ಉದ್ಘಾಟನೆ ಮಾಡಿದರು. ಘನ ಅಧ್ಯಕ್ಷತೆಯನ್ನು...

ಆ.29ಕ್ಕೆ ಕೆದಂಬಾಡಿ ರಾಮಯ್ಯ ಗೌಡರವರ ಕಂಚಿನ ಪ್ರತಿಮೆ ಸುಳ್ಯಕ್ಕೆ ಆಗಮನ

ಗೌಡ ಯುವ ಸೇವಾ ಸಂಘದ ವತಿಯಿಂದ ಅಮರ ಸುಳ್ಯ ಹೋರಾಟಗಾರ ಕೆದಂಬಾಡಿ ಪ್ರತಿಮೆ ಮೆರವಣಿಗೆ ವಿಷಯದ ಬಗ್ಗೆ ಆ. 20 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರ ಕೋಲ್ಚಾರ್,ಸ್ವಾತಂತ್ರ್ಯ ಸಂಗ್ರಾಮದ ಹೋರಾಟದ ಪ್ರಮುಖ ನಾಯಕ ಕದಂಬಾಡಿ ರಾಮಯ್ಯ ಗೌಡರವರ ಕಂಚಿನ ಪ್ರತಿಮೆಯನ್ನು ಪ್ರತಿಸ್ಟಾಪಿಸುವುದು ಮುಂತಾದ ಕಲಸಕಾರ್ಯಗಳನ್ನು ಸರಕಾರ ಕೈಗೆತ್ತಿಕೊಂಡಿದೆ. ಮಂಗಳೂರಿನ...

ನ.ಪಂ.ವ್ಯಾಪ್ತಿಯಲ್ಲಿ ಬ್ಯಾನರ್ ಹಾಕಲು ಇನ್ನು ಮುಂದೆ ಅನುಮತಿ ಕಡ್ಡಾಯ

ಸುಳ್ಯ ನಗರ ಪಂಚಾಯತ್ ನಲ್ಲಿ ಅನಧಿಕೃತ ಬ್ಯಾನರ್ ಗಳ ಕುರಿತು ಆ.20 ರಂದು ಸಮಾಲೋಚನಾ ಸಭೆ ನಡೆಯಲಿದೆ. ಸರ್ಕಾರಿ ಕಾರ್ಯಕ್ರಮ ಹೊರತುಪಡಿಸಿ ಉಳಿದೆಲ್ಲಾ ಬ್ಯಾನರ್ ಗಳಿಗೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಲು ನಗರ ಪಂಚಾಯತ್ ನಿರ್ಣಯಿಸಿದೆ ಎಂದು ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದರು. ಈ ಬ್ಯಾನರ್ ಶುಲ್ಕವನ್ನು ಕಡಿಮೆ ಮಾಡಿ ಕಡ್ಡಾಯವಾಗಿ ಮಾಡುವಂತೆ ಸಭೆಯಲ್ಲಿ ಮುದ್ರಕರು ಸಲಹೆ...
Loading posts...

All posts loaded

No more posts

error: Content is protected !!